Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬಸ್ಸಿನಲ್ಲಿ ಮುಸ್ಲಿಂ ಯುವಕನ ಜತೆ ಹಿಂದೂ ಯುವತಿ ಪ್ರಯಾಣ : ರಸ್ತೆಯಲ್ಲೇ ತರಾಟೆಗೈದ ಭಜರಂಗದಳ ಕಾರ್ಯಕರ್ತರು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬಸ್ಸಿನಲ್ಲಿ ಮುಸ್ಲಿಂ ಯುವಕನ ಜತೆ ಹಿಂದೂ ಯುವತಿ ಪ್ರಯಾಣ : ರಸ್ತೆಯಲ್ಲೇ ತರಾಟೆಗೈದ ಭಜರಂಗದಳ ಕಾರ್ಯಕರ್ತರು

    December 16, 2022
    Share

    ಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ನಡೆಸುತ್ತಿದ್ದ ಬೆನ್ನಲ್ಲೇ ದಿನಕೊಂದು ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇಂತಹದ್ದೇ ದ‌.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ದಾಸಕೋಡಿ ಬಳಿ ಹಿಂದೂ ಯುವತಿ- ಮುಸ್ಲಿಂ ಯುವಕನೊಂದಿಗೆ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುವುದು ಸಿಕ್ಕಿಬಿದಿದ್ದು, ಬಸ್ಸನ್ನುಅಡ್ಡಗಟ್ಟಿ ಭಜರಂಗದಳ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

    ಮುಸ್ಲಿಂ ಯುವಕ ಮಹಮ್ಮದ್ ರಾಯಿಫ್​ನೊಂದಿಗೆ ಹಿಂದೂ ಯುವತಿ ನಿಧಿ ಶೆಟ್ಟಿ ಪ್ರಯಾಣಿಸುತ್ತಿದ್ದಳು ಎಂದು ತಿಳಿದು ಬಂದಿದೆ. ಕೂಡಲೇ ಭಜರಂಗದಳ ಕಾರ್ಯಕರ್ತರು ಬಸ್ಸು ತಡೆಯೋದಕ್ಕೆ ಮುಂದಾಗಿದ್ದು, ಈ ಸಂರ್ಭದಲ್ಲಿ ಭಜರಂಗ ದಳದ ಕಾರ್ಯಕರ್ತರಿಗೆ ಹಿಂದೂ ಯುವತಿ ಬಸ್ಸಿನಲ್ಲೆ ನಿಂತುಕೊಂಡು ರಂಪಾಟ ಮಾಡಿದ್ದಾಳೆ. ಹಿಂದೂ ಯುವತಿಗೆ ಭಜರಂಗದಳ ಕಾರ್ಯಕರ್ತರು ಕ್ಲಾಸ್ಟ್‌ ತೆಗೆದುಕೊಂಡು , ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ

    Post Views: 229

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.