Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಂಡ ಊಟಕ್ಕೆ ಬರಲಿಲ್ಲವೆಂದು ಬೇಸರಗೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ ಪತ್ನಿ
    ಇತ್ತೀಚಿನ ಸುದ್ದಿ

    ಗಂಡ ಊಟಕ್ಕೆ ಬರಲಿಲ್ಲವೆಂದು ಬೇಸರಗೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ ಪತ್ನಿ

    December 17, 2022
    Share

    ಬೆಂಗಳೂರು: ಗಂಡ ಊಟಕ್ಕೆ ಬರಲಿಲ್ಲವೆಂದು ಬೇಸರಗೊಂಡು ಟೆಕ್ಕಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೇಣಿಗೆ ಶರಣಾಗಿರುವ ಮಹಿಳೆಯನ್ನು ಸ್ವಾತಿ ಅಂತ ತಿಳಿದು ಬಂದಿದ್ದು, ಸ್ವಾತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಆಕೆ ತನ್ನ ಬಾಲ್ಯದ ಗೆಳೆಯನ ಜೊತೆಗೆ ಕಳೆದೆರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು, ಅವರ ಮದುವೆಗೆ ಇಬ್ಬರ ಮನೆಯವರು ಕೂಡ ಒಪ್ಪಿಗೆ ನೀಡಿದ್ದರು ಎನ್ನಲಾಗಿದೆ.

    ಈ ನಡುವೆ ಎರಡು ದಿ‌ನದ ಹಿಂದೆ ಮನೆಯಲ್ಲಿ ಸ್ವಾತಿಗೆ ಇಶ್ಟವಿರದ ಅಡುಗೆ ಮಾಡಿದ್ದರಂತೆ. ಇದರಿಂದ ಬೇಸರಗೊಂಡಿದ್ದ ಸ್ವಾತಿ ಊಟ ಮಾಡದೇ ಮಲಗಿಕೊಂಡಿದ್ದರಂಂತೆ. ಮರು ದಿನ ಬೆಳಗ್ಗೆ ಗಂಡ ದಾಮೋದರ್‌, ಸ್ವಾತಿಗೆ ಕರೆ ಮಾಡಿ ಇಂದು ಮಧ್ಯಾಹ್ನ ಜೊತೆಯಲ್ಲಿ ಊಟ ಮಾಡೋಣ ಅಂತ ಹೇಳಿ ಸಮಾಧಾನ ಮಾಡಿದ್ದಾರೆ. ದಾಮೋದರ್‌ ಸ್ವಾತಿ ಆಫೀಸ್‌ಗೆ ಊಟವನ್ನು ಆನ್‌ಲೈನ್‌ ಮೂಲಕ ಬುಕ್‌ ಮಾಡಿದ್ದಾರೆ. ಆದರೆ ದಾಮೋದರ್‌ ಕೆಲಸದ ಒತ್ತಡದಿಂದ ಅಂದು ಸ್ವಾತಿ ಜೊತೆಗೆ ಊಟಕ್ಕೆ ಹೋಗಿಲ್ಲ ಎನ್ನಲಾಗಿದೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಸ್ವಾತಿ ಮನೆಗೆ ಬಂದು ಯಾರು ಇಲ್ಲದ ವೇಳೇಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಬಸವೇಶ್ವರ ನಗರ‌ ಪೊಲೀಸ್ ಠಾಣೆಯಲ್ಲಿ ‌ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

    Post Views: 249

    Related Posts

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.