Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»SHOCKING NEWS: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ
    ಕ್ರೈಂ ಸ್ಟೋರಿ

    SHOCKING NEWS: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ

    December 18, 2022
    Share

    ವಿಯೆಟ್ನಾಂ: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪತಿಯ ಕೃತ್ಯದಿಂದ ಬೇಸತ್ತ ಪತ್ನಿ ಆತನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ವಿಯೆಟ್ನಾಂನಲ್ಲಿ ನಡೆದಿದೆ.

    ಹಾ ಥಿ ನ್ಗುಯೆನ್ ಎಂದು ಗುರುತಿಸಲ್ಪಟ್ಟ ಮಹಿಳೆ ತನ್ನ 29 ವರ್ಷದ ಪತಿ ನ್ಗುಯೆನ್ ವ್ಯಾನ್ ಹೆಚ್ ಅವನ ಮರ್ಮಾಂಗವನ್ನು ಕತ್ತರಿಸಿದ್ದಾಳೆ.

    ವ್ಯಾನ್ ಹೆಚ್ ತನ್ನ ಮೊದಲ ಪತ್ನಿಯ 15 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಬಾಲಕಿ ಹಲವು ಬಾರಿ ಹಾ ಥಿಗೆ ದೂರು ನೀಡಿದ್ದಳು. ಆದ್ರೆ, ಇದನ್ನು ಪತಿ ನಿರಾಕರಿಸಿದ್ದ.

    ಆದ್ರೆ, ಒಂದು ದಿನ ವ್ಯಾನ್ ಹೆಚ್ ಸಿಕ್ಕಿ ಬಿದ್ದಿದ್ದಾನೆ. ಈ ವೇಳೆ ಕೋಪಗೊಂಡ ಮಹಿಳೆ ಚಾಕುವಿನಿಂದ ಮರ್ಮಾಂಗವನ್ನೇ ಕತ್ತರಿಸಿ ಎಸೆದಿದ್ದಾಳೆ. ನಂತ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಈ ಘಟನೆಯು ಮಾರ್ಚ್ 2022 ರಲ್ಲಿ ವಾಯುವ್ಯ ವಿಯೆಟ್ನಾಂನ ಸೋನ್ ಲಾ ಪ್ರಾಂತ್ಯದಲ್ಲಿ ಸಂಭವಿಸಿದೆ.

    Post Views: 235

    Related Posts

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026

    ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು

    August 20, 2026

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.