Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : `BF.7′ ಸೋಂಕು ಎದುರಿಸಲು ರಾಜ್ಯ ಸರ್ಕಾರದಿಂದ ಅಗತ್ಯ ಸಿದ್ದತೆ : ಸಚಿವ ಡಾ.ಕೆ.ಸುಧಾಕರ್
    ಇತ್ತೀಚಿನ ಸುದ್ದಿ

    BIGG NEWS : `BF.7′ ಸೋಂಕು ಎದುರಿಸಲು ರಾಜ್ಯ ಸರ್ಕಾರದಿಂದ ಅಗತ್ಯ ಸಿದ್ದತೆ : ಸಚಿವ ಡಾ.ಕೆ.ಸುಧಾಕರ್

    December 28, 2022
    Share

    ಧಾರವಾಡ : ಕೋವಿಡ್ ರೂಪಾಂತರಿ ಬಿ.ಎಫ್.7 ಸೋಂಕು ಬಂದರೂ ಅದನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರ್ಕಾರ ಅಗತ್ಯ ಸಿದ್ದತೆ ಮಾಡಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, : ಕೋವಿಡ್ ರೂಪಾಂತರಿ ಬಿ.ಎಫ್.7 ಸೋಂಕು ಬಂದರೂ ಅದನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರ್ಕಾರ ಅಗತ್ಯ ಸಿದ್ದತೆ ಮಾಡಿಕೊಂಡಿದೆ.

    ಕೋವಿಡ್‍ದೊಂದಿಗೆ ಜೀವನ ಸಾಗಿಸುವ ಅನಿವಾರ್ಯತೆ ಇದೆ. ಅದು ಜೀವನದ ಒಂದು ಭಾಗವಾಗುತ್ತಿದ್ದು, ಮುಂಜಾಗೃತಾ ಕ್ರಮಗಳೊಂದಿಗೆ ಬದುಕಬೇಕಿದೆ ಎಂದು ಹೇಳಿದ್ದಾರೆ.

    ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಎಲ್ಲ ರೀತಿಯ ಆರ್ಥಿಕ ಚಟುವಟಿಕೆಗಳನ್ನು ನಿರ್ಭಂಧಿಸಲಾಗಿತ್ತು. ಈಗ ಕೋವಿಡ್ ನಿಯಂತ್ರಣಕ್ಕೆ ಬಂದಿರುವುದರಿಂದ ಆರ್ಥಿಕ, ವಾಣಿಜ್ಯ, ಚುಟವಟಿಕೆಗಳು ಪುನರಾರಂಭಗೊಂಡು, ಚೈತನ್ಯ ಪಡೆದಿವೆ. ಇಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಆರ್ಥಿಕ, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸುವ ಅಥವಾ ತಡೆಯುವ ಯೋಚನೆ ಸರ್ಕಾರದ ಮುಂದೆ ಇಲ್ಲಾ ಎಂದು ತೀಳಿಸಿದ್ದಾರೆ.

    ಎಲ್ಲರೂ ಕಡ್ಡಾಯವಾಗಿ ಮೂರು ಡೋಸ್ ಲಸಿಕೆ ಪಡೆಯುವುದು, ಮಾಸ್ಕ್ ಧರಿಸುವುದು ಮತ್ತು ಒಳಾಂಗಣದಲ್ಲಿರುವ ಆಸನಗಳಿಗೆ ಮಾತ್ರ ಅವಕಾಶ ನೀಡಿ, ಸುರಕ್ಷಿತ, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಶಾಲಾ, ಕಾಲೇಜು, ಬಸ್, ರೈಲು, ಸಂತೆ, ಜಾತ್ರೆ ಇತ್ಯಾದಿಗಳಲ್ಲಿ ತಪ್ಪದೇ ಮಾಸ್ಕ್ ಧರಿಸುವುದನ್ನು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಚಿಸಲಾಗಿದೆ ಎಂದರು.

    Post Views: 221

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.