Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾಲಕನಿಗೆ ಹೃದಯಾಘಾತ; ಕಾರಿಗೆ ಢಿಕ್ಕಿ ಹೊಡೆದ ಬಸ್ – 9 ಮಂದಿ ಮೃತ್ಯು..!
    ಇತ್ತೀಚಿನ ಸುದ್ದಿ

    ಚಾಲಕನಿಗೆ ಹೃದಯಾಘಾತ; ಕಾರಿಗೆ ಢಿಕ್ಕಿ ಹೊಡೆದ ಬಸ್ – 9 ಮಂದಿ ಮೃತ್ಯು..!

    December 31, 2022
    Share

    ಗುಜರಾತ್: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾದ ಪರಿಣಾಮ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.

    28 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಂದು ತಿಳಿದು ಬಂದಿದೆ.

    ಬಸ್ಸಿನಲ್ಲಿದ್ದವರು ಸೂರತ್ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್ ಆಗುತ್ತಿದ್ದ. ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಎಸ್ ಯುವಿ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ

    Post Views: 148

    Related Posts

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಕಡಬದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡನ ವಿರುದ್ಧ ಎಫ್‌ಐಆರ್

    June 5, 2025

    ಭರತ್ ಕುಮ್ಡೇಲು ಮನೆಗೆ ಪೊಲೀಸರ ದಾಳಿ: ನ್ಯಾಯಾಲಯದಿಂದ ಸರ್ಚ್ ವಾರೆಂಟ್

    June 5, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.