Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ವ್ಯಕ್ತಿ ಅರೆಸ್ಟ್
    ರಾಷ್ಟ್ರೀಯ ಸುದ್ದಿ

    ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ವ್ಯಕ್ತಿ ಅರೆಸ್ಟ್

    January 20, 2023
    Man on the chair in Handcuffs. Rear view and Closeup ,Men criminal in handcuffs arrested for crimes. With hands in back,boy prison shackle in the jail violence concept.
    Share

    ಗಜಯಾಬಾದ್: ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಚಪಾತಿಗೆಂದು ಕಲಸಿಟ್ಟ ಹಿಟ್ಟಿಗೆ ಉಗುಳಿ ಚಪಾತಿ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

    ಕಿಶನ್ ಗಂಜ್ ಬಿಹಾರದ ನಾಸಿರುದ್ದೀನ್ ಬಂಧಿತ ಆರೋಪಿ. ಮೋಹನ್ ನಗರ ವಜೀರಾಬಾದ್ ರಸ್ತೆಯಲ್ಲಿರುವ ಪಸೋಂಡಾ ಗ್ರಾಮದಲ್ಲಿ ರಸ್ತೆ ಬದಿಯಲ್ಲಿರುವ ಉಪಾಹಾರ ಗೃಹದಲ್ಲಿ ಈತ ಅಡುಗೆ ಸಿಬ್ಬಂದಿಯಾಗಿದ್ದ. ಇಲ್ಲಿ ಚಪಾತಿ ಮಾಡಲೆಂದು ಕಲಸಿಟ್ಟ ಹಿಟ್ಟಿಗೆ ಈತ ಉಗುಳಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಸಾಹಿಬಾಬಾದ್ ವೃತ್ತದ ಸಹಾಯಕ ಪೊಲೀಸ್ ಆಯುಕ್ತ ಪೂನಂ ಮಿಶ್ರಾ ಹೇಳಿದ್ದಾರೆ.

    ಭಾರತೀಯ ದಂಡ ಸಂಹಿತೆಯ 269 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ನಿರ್ಲಕ್ಷ್ಯದ ಕ್ರಿಯೆ) ಮತ್ತು 270 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.

    Post Views: 233

    Related Posts

    ಚಲಿಸುತ್ತಿದ್ದ ಬೈಕ್‌ನಲ್ಲೇ ಮದ್ಯಪಾನ; ವೈರಲ್ ವಿಡಿಯೊ ಬೆನ್ನಲ್ಲೇ ಸವಾರ ಅರೆಸ್ಟ್

    July 16, 2026

     ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ : ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು!

    July 11, 2026

    ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ: ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿ ನಾಪತ್ತೆ

    July 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.