Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣಕನ್ನಡ ಜಿಲ್ಲೆ ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್‌ ನೇಮಕ
    ಇತ್ತೀಚಿನ ಸುದ್ದಿ

    ದಕ್ಷಿಣಕನ್ನಡ ಜಿಲ್ಲೆ ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್‌ ನೇಮಕ

    February 1, 2023
    Share

    ಮಂಗಳೂರು: ಚುನಾವಣೆ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಭಗವಾನ್‌ ಸೋನಾವಣೆ ಅವರನ್ನು ವರ್ಗಾವಣೆ ಮಾಡಲಾಗಿದ್ದು. ಇದೀಗ ಅವರ ಜಾಗಕ್ಕೆ ನೂತನ ಎಸ್‌ಪಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್‌ ಅವರನ್ನು ನಿಯೋಜಿಸಲಾಗಿದೆ.

    2015ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಹೃಷಿಕೇಶ್‌ ಅವರು 2021ರ ಎಪ್ರಿಲ್‌ನಲ್ಲಿ ದ.ಕ. ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕೊರೊನಾ ಸಂದರ್ಭ ಯಶಸ್ವಿ ನಿರ್ವಹಣೆ, ಕೋಮು ಸಾಮರಸ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭಾರೀ ಸವಾಲಾಗಿದ್ದ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಸೇರಿದಂತೆ ಹಕವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು.

    Post Views: 177

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.