Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಡಿಯಲು ಹಣ ನೀಡದ ತಾತನನ್ನೇ ಕೊಂದ ‘ಮೊಮ್ಮಗ’
    ಇತ್ತೀಚಿನ ಸುದ್ದಿ

    ಕುಡಿಯಲು ಹಣ ನೀಡದ ತಾತನನ್ನೇ ಕೊಂದ ‘ಮೊಮ್ಮಗ’

    February 14, 2023
    Share

    ಬೆಂಗಳೂರು : ಕುಡಿಯಲು ಹಣ ನೀಡದ ತಾತನನ್ನೇ ಮೊಮ್ಮಗ ಕೊಂದ ಘಟನೆ ಬೆಂಗಳೂರಿನ ಕಮ್ಮನಹಳ್ಳಿ ಸ್ಲಮ್ನಲ್ಲಿ ನಡೆದಿದೆ.

    ಕೊಲೆಯಾದ ವ್ಯಕ್ತಿಯನ್ನು ಜೋಸೆಫ್ (54) ಎಂದು ಗುರುತಿಸಲಾಗಿದೆ. ದಿನನಿತ್ಯ ಹಣಕ್ಕಾಗಿ ತಾತನೊಂದಿಗೆ ಜಗಳ ಮಾಡುತ್ತಿದ್ದ ಮೊಮ್ಮಗ ದೊಣ್ಣೆಯಿಂದ ಹಲ್ಲೆ ನಡೆಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ.

    ಪ್ರಕರಣ ಸಂಬಂಧ ಆರೋಪಿ ಆಯಂಟೊನಿಯನ್ನು ಬಂಧಿಸಿರುವ ಬಾಣಸವಾಡಿ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರತಿನಿತ್ಯ ಕುಡಿದು ಬಂದು ಜಗಳವಾಡುತ್ತಿದ್ದ ಆಯಂಟೊನಿ ತಾತನೊಂದಿಗೆ ಜಗಳ ಮಾಡುತ್ತಿದ್ದನು. ತನಿಖೆ ಕೈಗೊಂಡ ಪೊಲೀಸರು ಪರಾರಿಯಾಗುತ್ತಿದ್ದ ಆಯಂಟೊನಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

    Post Views: 235

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.