Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಕ್ತರ ತೊಂದರೆಯನ್ನು ತ್ರಿಶೂಲದಿಂದ ಬರೆಯುತ್ತಾಳೆ ಚೌಡೇಶ್ವರಿ ತಾಯಿ!
    ಇತ್ತೀಚಿನ ಸುದ್ದಿ

    ಭಕ್ತರ ತೊಂದರೆಯನ್ನು ತ್ರಿಶೂಲದಿಂದ ಬರೆಯುತ್ತಾಳೆ ಚೌಡೇಶ್ವರಿ ತಾಯಿ!

    February 17, 2023
    Share

    ಹಾಸನ: ಭಾರತ ಸಾಂಸ್ಕೃತಿಕ ದೇಶ ಭವ್ಯ ಪರಂಪರೆ ಹೊಂದಿರುವ ದೇಶ ದೈವರಾದನೇ ನಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ ಭೂಮಿಗಾಳಿ ಆಕಾಶ ಪ್ರತಿಯೊಂದು ಕೂಡ ನಾವು ದೈವವನ್ನು ಕಾಣುತ್ತೇವೆ ಅದೇ ರೀತಿ ನಮ್ಮಲ್ಲಿ ದೇವಾಲಯಗಳು ಅತಿ ಹೆಚ್ಚಾಗಿ ಇದ್ದು ಹಲವಾರು ಪವಾಡಗಳನ್ನು ನಾವು ಕಾಣುತ್ತಿದ್ದೇವೆ. ವೈಜ್ಞಾನಿಕತೆಯಲ್ಲಿ ಅತಿ ಎತ್ತರಕ್ಕೆ ಬೆಳೆಯುತ್ತಿರುವ ಭಾರತದಲ್ಲಿ ಹಿಂದೂ ಕೂಡ ದೈವ ನಂಬಿಕೆ ಇದೆ ಎಂಬುದಕ್ಕೆ ಸಾಕ್ಷಿಯೇ ಈ ಚೌಡೇಶ್ವರಿ ಶಕ್ತಿ ಮಠ.
    ಹಾಸನ ಜಿಲ್ಲೆ ಚನ್ನರಾಯಪಟ್ಟಣದಿಂದ ಸರಿಸುಮಾರು 13 ಕಿಲೋ ಮೀಟರ್ ದೂರದಲ್ಲಿ ಇರುವ ಹೊಸಕೊಪ್ಪಲು ಗ್ರಾಮದಲ್ಲಿ ನೆಲೆಸಿರುವ ತಾಯಿ ಚೌಡೇಶ್ವರಿ ಹಲವಾರು ಪವಾಡಗಳಿಗೆ ಸಾಕ್ಷಿಯಾಗಿದ್ದಾಳೆ. ಸರಿ ಸುಮಾರು 450ಕ್ಕೂ ಹಿಂದಿನ ಹಳೆಯ ಇತಿಹಾಸವನ್ನು ಹೊಂದಿರುವ ಈ ತಾಯಿ ರಾಜ್ಯದ ಹಲವಾರು ಭಾಗಗಳಿಂದ ಬರುವ ಭಕ್ತರ ಕಷ್ಟಗಳನ್ನು ತನ್ನ ತ್ರಿಶೂದಲ್ಲಿ ಬರೆದು ತೋರಿಸಿ ಅದಕ್ಕೆ ಪರಿಹಾರವನ್ನು ತಾನೇ ನೀಡುತ್ತಾಳೆ. ನಂಬಿದ ಭಕ್ತರನ್ನು ಎಡಬಡದೆ ಕಾಯುವ ಈ ತಾಯಿ. ಹಿಂದೂ ರಾಜ್ಯದ ಮನೆಮಾತಾಗಿದ್ದಾಳೆ.


    ಚನ್ನರಾಯಪಟ್ಟಣದಿಂದ 13 ಕಿಲೋ ಮೀಟರ್ ದೂರದಲ್ಲಿರುವ ಮಟ್ಟನೆವಿಲಿ ಸಮೀಪ ಇರುವ ಹೊಸ ಕಪ್ಪಲು ಎಂಬ ಪುಟ್ಟ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ತಾಯಿ ಅವರ ಶಕ್ತಿ ಮಠ ಕಳೆದ ಐದು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದು ಹಲವಾರು ಭಕ್ತರ ತೊಂದರೆಗಳನ್ನು ನಿವಾರಿಸಿದ್ದಾಳೆ.
    ವಿಶೇಷವೆಂದರೆ ತಾಯಿ ಚೌಡೇಶ್ವರಿ ಸಂಯುಕ್ತವಾಗಿ ತಾನೇ ಮೇಲಿದ್ದು ತನ್ನ ತ್ರಿಶೂಲದಿಂದ ಭಕ್ತರ ತೊಂದರೆಯನ್ನು ಬರೆಯುತ್ತಾಳೆ ಅಲ್ಲದೆ ಅದಕ್ಕೆ ಪರಿಹಾರವನ್ನು ಸಹ ನೀಡುತ್ತಾಳೆ ಪ್ರತಿ ಭಾನುವಾರ ಸೋಮವಾರ ಮಂಗಳವಾರ ತಾಯಿಯ ದರ್ಶನ ವಿದ್ದು ಪ್ರಶ್ನೆ ಕೇಳುವ ಭಕ್ತಾದಿಗಳು ಟೋಕನ್ ಪಡೆದು ಪ್ರಶ್ನೆ ಕೇಳಬಹುದು ಒಂದು ದಿನಕ್ಕೆ ಕೇವಲ 60 ಟೋಕನ್ ಗಳನ್ನು ನೀಡುತ್ತಿದ್ದು ನಂತರ ಬರುವ ಭಕ್ತಾದಿಗಳಿಗೆ ಬುಕಿಂಗ್ ವ್ಯವಸ್ಥೆ ಕೂಡ ಇದೆ

    Post Views: 264

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.