Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಕೇಸ್ – ಕಾಸರಗೋಡಿನಲ್ಲಿ ಪೊಲೀಸರಿಂದ ಶೋಧ
    ಇತ್ತೀಚಿನ ಸುದ್ದಿ

    ಮಂಗಳೂರು: ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಕೇಸ್ – ಕಾಸರಗೋಡಿನಲ್ಲಿ ಪೊಲೀಸರಿಂದ ಶೋಧ

    February 18, 2023
    Share

    ಮಂಗಳೂರು: ಹಾಡಹಗಲೇ ನಗರದ ಜ್ಯುವೆಲ್ಲರಿ ಶಾಪ್ ನುಗ್ಗಿ ಜ್ಯುವೆಲ್ಲರಿ ನೌಕರನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪ್ರಕರಣ ನಡೆದು ಎರಡು ವಾರಗಳು ಕಳೆದರೂ ಆರೋಪಿಯ ಪತ್ತೆಯಾಗಿಲ್ಲ.


    ಮಾಲೀಕ ‌ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಆಭರಣ ಮಳಿಗೆಗೆ ನುಗ್ಗಿದ್ದ ದುಷ್ಕರ್ಮಿ, ಸಿಬ್ಬಂದಿ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (54) ಎಂಬವರನ್ನು ಇರಿದು ಕೊಂದು ಚಿನ್ನಾಭರಣದೊಂದಿಗೆ ಎಸ್ಕೇಪ್ ಆಗಿದ್ದ.ಆರೋಪಿಯ ಸುಳಿವು ಸಿಗದ ಹಿನ್ನಲೆಯಲ್ಲಿ ಸಿಸಿ ಟಿವಿಯಲ್ಲಿ ದಾಖಲಾದ ಭಾವಚಿತ್ರವನ್ನು ಬಿಡುಗಡೆ ಮಾಡಿ ಮಾಹಿತಿ ದೊರೆತಲ್ಲಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿದ್ದರು.ಇನ್ನೊಂದೆಡೆ ಪೊಲೀಸರು ಆರೋಪಿಯ ಪತ್ತೆಗೆ ಕಾಸರಗೋಡಿನಲ್ಲಿಯೂ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    Post Views: 213

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.