Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಮನೆ ಕೆಲಸಕ್ಕೆ ಬಂದವರಿಂದ ಮನೆ ದರೋಡೆ ಮತ್ತು ಕೊಲೆ ಯತ್ನ..! ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಸುಳ್ಯ: ಮನೆ ಕೆಲಸಕ್ಕೆ ಬಂದವರಿಂದ ಮನೆ ದರೋಡೆ ಮತ್ತು ಕೊಲೆ ಯತ್ನ..! ಇಬ್ಬರ ಬಂಧನ

    March 4, 2023
    Share

    ಮನೆ ಕೆಲಸಕ್ಕೆಂದು ಬಂದ ಇಬ್ಬರು ವ್ಯಕ್ತಿಗಳು ಮನೆಯನ್ನೇ ದರೋಡೆ ಮಾಡಿ ಮನೆಯವರನ್ನು ಕೊಲೆಗೈಯಲು ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ‌ ನಡೆದಿದೆ.

    ಪಂಬೆತ್ತಾಡಿ‌ ಗ್ರಾಮದ ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಕೊಲೆಗೆ ಯತ್ನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯತ್ರಿಯವರ ಕುತ್ತಿಗೆಗೆ ಇರಿದ ಗಾಯವಾಗಿದ್ದು ಅವರು ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

    ಮನೆ ಕೆಲಸಕ್ಕೆ ಬಂದಿದ್ದ ಸೈಫನ್ ಮತ್ತು ವರದರಾಜ್ ಬಂಧಿತರು. ಇವರಿಬ್ಬರು ಮನೆಯ ಮಹಡಿ ಮೇಲೆ ಏರಿ ಕೃತ್ಯ ಎಸಗಿದ್ದಾರೆ. ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಮನೆಯಲ್ಲಿ ಹಣವಿರುವ ವಿಚಾರ ಆರೋಪಿಗಳ ತಿಳಿದಿತ್ತು. ಮನೆಯವರನ್ನು ಮುಗಿಸಿ
    ದರೋಡೆ ನಡೆಸುವ ಆರೋಪಿಗಳ ಯೋಜನೆ ಆಗಿತ್ತು ಎನ್ನಲಾಗಿದೆ.

    ಸೈಫನ್ ಧರ್ಮಸ್ಥಳ ಹೊಸ ಬಸ್ ತಂಗುದಾಣ ಬಳಿ ನಿವಾಸಿಯಾಗಿದ್ದು, ವರದರಾಜ್ ಚಿತ್ರದುರ್ಗದ ಹಿರಿಯೂರು ನಿವಾಸಿ. ಇವರಿಬ್ಬರು ಕೆಲವು ತಿಂಗಳ ಹಿಂದೆಯಷ್ಟೇ ಮನೆ ಕೆಲಸಕ್ಕಾಗಿ ಬಂದಿದ್ದರು. ಘಟನೆ ವೇಳೆ ದಂಪತಿಗಳು ಜೋರಾಗಿ ಕೂಗಿಕೊಂಡ ಕಾರಣ ಆರೋಪಿಗಳಿಗೆ ಕೃತ್ಯ ಎಸಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಬಹುದೊಡ್ಡ ಅನಾಹುತ ತಪ್ಪಿದಂತಾಗಿದೆ.

    Post Views: 274

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.