Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ತಾಯಿಗೆ ಹಲ್ಲೆ ನಡೆಸಿ, ಚೂರಿಯಿಂದ ಇರಿಯಲು ಯತ್ನಿಸಿದ ಮಗ
    ಇತ್ತೀಚಿನ ಸುದ್ದಿ

    ವಿಟ್ಲ: ತಾಯಿಗೆ ಹಲ್ಲೆ ನಡೆಸಿ, ಚೂರಿಯಿಂದ ಇರಿಯಲು ಯತ್ನಿಸಿದ ಮಗ

    March 26, 2023
    Share

    ವಿಟ್ಲ:ಹೆತ್ತ ತಾಯಿಗೆ ಬೆದರಿಸಿ ಹಲ್ಲೆ ಮಾಡಿ, ಚೂರಿಯಿಂದ ಇರಿಯಲು ಯತ್ನಿಸಿ ಮಗ ಪರಾರಿಯಾದ ಘಟನೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಇಡ್ಕಿದು ಗ್ರಾಮದ ನಾರಾಯಣ ಅವರ ಮಗ ಸಚಿನ್‌ ಎಂಬಾತನು ಆಸ್ತಿಯಲ್ಲಿ ಪಾಲು ಕೊಡುವಂತೆ ಕೇಳಿ ತಾಯಿಯ ತಲೆ ಕೂದಲು ಹಿಡಿದು ಮುಖಕ್ಕೆ ಕೈಯಿಂದ ಹೊಡೆದು ಬೆದರಿಕೆ ಹಾಕಿದ್ದಾನೆ.

    ಹಿರಿಯ ಪುತ್ರ ಚೇತನ್‌ ಕುಮಾರ್ ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಮನೆಯ ಅಡಿಗೆಕೋಣೆಯಿಂದ ಅಮ್ಮ ರೋಹಿಣಿ ಅಳುವ ಶಬ್ದ ಕೇಳಿಬರುತ್ತಿತ್ತು.ತಕ್ಷಣ ಅಡುಗೆ ಕೋಣೆಗೆ ಓಡಿಹೋದಾಗ ಅಲ್ಲಿ ತಾಯಿ ರೋಹಿಣಿ ಮೇಲೆ ಸಚಿನ್ ಹಲ್ಲೆ ಮಾಡುವುದು ಕಂಡು ಬಂದಿತ್ತು.

    ತಕ್ಷಣ ಇದನ್ನು ತಡೆಯಲು ಚೇತನ್‌ ಮುಂದಾದಾಗ ಸಚಿನ್ ಅಲ್ಲೇ ಇದ್ದ ಚೂರಿಯಿಂದ ಅಮ್ಮನಿಗೆ ಚುಚ್ಚಲು ಮುಂದಾಗಿದ್ದಾನೆ.ಬಳಿಕ ಚೇತನ್‌ ಚೂರಿಯನ್ನು ಕಸಿಯುತ್ತಿದ್ದಂತೆ ಅಡುಗೆ ಕೋಣೆಯಲ್ಲಿದ್ದ ಕಲ್ಲನ್ನು ತೆಗೆದು ತಾಯಿಯ ತಲೆಯ ಹಿಂಬದಿಗೆ ಹೊಡೆದು ಕೈಗೆ ಕಚ್ಚಿ ಓಡಿಹೋಗಿದ್ದಾನೆ.

    ಗಾಯಗೊಂಡ ತಾಯಿ ರೋಹಿಣಿ ಹಾಗೂ ಚೇತನ್‌ರವರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 345

    Related Posts

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.