Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈಚಳಕ; ಮೀನು ವ್ಯಾಪಾರಿಯ 1.50 ಲಕ್ಷ ಹಣ ಕಸಿದು ಪರಾರಿ!
    ಇತ್ತೀಚಿನ ಸುದ್ದಿ

    ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈಚಳಕ; ಮೀನು ವ್ಯಾಪಾರಿಯ 1.50 ಲಕ್ಷ ಹಣ ಕಸಿದು ಪರಾರಿ!

    April 4, 2023
    Share

    ಮಂಗಳೂರು : ಖದೀಮ ಕಳ್ಳನೋರ್ವನು ನಗರದ ದಕ್ಕೆಯಲ್ಲಿ ಮೀನು ವ್ಯಾಪಾರಿಯ 1.50 ಲಕ್ಷ ರೂ. ಕಸಿದು ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

    ಬೆಳ್ಳಂಬೆಳಗ್ಗೆ ಸುಮಾರು 6:45ಕ್ಕೆ ವ್ಯಾಪಾರಿ ಮೀನು ಖರೀದಿಗೆಂದು ದಕ್ಕೆಯ ಕಡೆಗೆ ತೆರಳುತ್ತಿದ್ದರು‌. ಈ ವೇಳೆ ಅವರಲ್ಲಿ ಮೀನು ಖರೀದಿಗೆಂದು ಇಟ್ಟಿದ್ದ 1.50 ಲಕ್ಷ ರೂ. ಹಣವಿತ್ತು. ಆದರೆ, ಕಳ್ಳನೋರ್ವನು ಈ ಬ್ಯಾಗ್‌ನ್ನೇ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಕಳ್ಳನ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.

    Post Views: 208

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.