Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತಡರಾತ್ರಿ ವರೆಗೆ ಪ್ರಯಾಣಿಕರನ್ನ ಕಾಯಿಸಿದ ದುರ್ಗಾಂಬಾ ಬಸ್- 9.30 ಕ್ಕೆ ಹೊರಡಬೇಕಿದ್ದ ಬಸ್ …!
    ಇತ್ತೀಚಿನ ಸುದ್ದಿ

    ಮಂಗಳೂರು: ತಡರಾತ್ರಿ ವರೆಗೆ ಪ್ರಯಾಣಿಕರನ್ನ ಕಾಯಿಸಿದ ದುರ್ಗಾಂಬಾ ಬಸ್- 9.30 ಕ್ಕೆ ಹೊರಡಬೇಕಿದ್ದ ಬಸ್ …!

    April 24, 2023
    Share

    ಮಂಗಳೂರು : ರಾತ್ರಿ 9.30 ಕ್ಕೆ ಬೆಂಗಳೂರಿಗೆ ತೆರಳಬೇಕಿದ್ದ ದುರ್ಗಂಬಾ ಮೋಟರ್ಸ್ KA 51B 3129, ಬಸ್ಸು, ಪ್ರಯಾಣಿಕರ ಮೇಲೆ ಯಾವುದೇ ಕಾಳಜಿ ತೋರಿಸದೆ,ಯಾವುದೇ ಬದಲಿ ವ್ಯವಸ್ಥೆ ಮಾಡದೇ,ಬಹಳ ತಡವಾಗಿ ತಡರಾತ್ರಿ 1.15 ಕ್ಕೆ ಜ್ಯೋತಿ ಯಿಂದ ಹೊರಟಿತು.

    ದುರ್ಗಂಬಾ ಮೋಟರ್ಸ್ ನ ಬಸ್ಸು ಮಣ್ಣಗುಡ್ಡೆಯಲ್ಲಿ ಒಂದು ಜೀಪ್ ಗೆ ಡಿಕ್ಕಿ ಹೊಡೆದ ಕಾರಣದಿಂದ, ಕದ್ರಿ ಸ್ಟೇಷನ್ ನಲ್ಲಿ ನಿಲ್ಲಿಸಿದರೂ, ಪಾಂಡೇಶ್ವರ ಠಾಣೆಯ ಪರಿಧಿಗೆ ಬರುವುದರಿಂದ ಪುನಹ ಜ್ಯೋತಿಯಲ್ಲಿ ಬಸ್ಸನ್ನು ನಿಲ್ಲಿಸಲಾಯಿತು.

    ಅಧಿಕ ಬಸ್ ಗಳನ್ನು ಹೊಂದಿರುವ ದುರ್ಗಂಬ ಮೋಟರ್ಸ್ ನವರು, ಕೂಡಲೇ ಬದಲಿ ವ್ಯವಸ್ಥೆ ಮಾಡದುದರಿಂದ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲಾ ಶಾಪ ಹಾಕಿದರು. ಕೊನೆಗೆ ಡ್ರೈವರ್ ನ ಅಲ್ಕೋಹೋಲಿಕ್ ಟೆಸ್ಟ್ ನ ನಂತರ, ಕೇಸನ್ನು ಧಾಖಲಿಸುವ ಒಪ್ಪಂದದ ಮೇರೆಗೆ, ಅದೇ ಚಾಲಕನು ಬಸ್ ನ್ನು ಚಲಾಯಿಸಿಕೊಂಡು ತಡರಾತ್ರಿ 1.15 ಕ್ಕೆ ಜ್ಯೋತಿಯಿಂದ ತೆರಳಲಾಯಿತು.

    ದುರ್ಗಂಬ ಮೋಟರ್ಸ್ ನವರು ಪ್ರಯಾಣಿಕರ ಮೇಲೆ ತೋರಿಸಿದ ಕಡೆಗಣಿಸುವ ಮನೋಭಾವವನ್ನು ಇಲ್ಲಿ ನೆರೆದಿದ್ದ ಜನರು ಖಂಡಿಸಿದರು.

    Post Views: 301

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.