Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್​ ಪ್ರವೀಣ್ ನಾಥ್ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್​ ಪ್ರವೀಣ್ ನಾಥ್ ಆತ್ಮಹತ್ಯೆ

    May 5, 2023
    Share

    ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್(Transgender Bodybuilder) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರನ್ನು ಪ್ರವೀಣ ನಾಥ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಪ್ರವೀಣ್ ನಾಥ್ ಅವರು ನಗರದ ಉಪನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಮೃತ ದೇಹವನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಪ್ರವೀಣ್ ಈ ವರ್ಷ ಪ್ರೇಮಿಗಳ ದಿನದಂದು ವಿವಾಹವಾಗಿದ್ದರು. ಕೆಲ ಮಾಧ್ಯಮಗಳ ವರದಿ ಪ್ರಕಾರ ಇಬ್ಬರ ನಡುವಿನ ಸಂಬಂಧ ಉತ್ತಮವಾಗಿರಲಿಲ್ಲ ಎನ್ನಲಾಗಿತ್ತು, ಆದರೆ ಈ ವರದಿಗಳನ್ನು ಪ್ರವೀಣ್ ನಿರಾಕರಿಸಿದ್ದರು. ಪ್ರವೀಣ್ ರಿಶಾನಾ ಆಯೇಶು ಅವರನ್ನು ಮದುವೆಯಾಗಿದ್ದರು, ಇವರು ಮಿಸ್ಟರ್ ಕೇರಳ ಪ್ರಶಸ್ತಿಯನ್ನೂ ಗೆದ್ದಿದ್ದಾರೆ. ಇದಲ್ಲದೇ ರಿಶಾನಾ ಮಿಸ್ ಮಲಬಾರ್ ಪಟ್ಟ ಗೆದ್ದಿದ್ದಾರೆ. ಆರಂಭದಲ್ಲಿ ಇಬ್ಬರ ಮನೆಯವರು ಇವರಿಬ್ಬರ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ನಂತರ ಅವರು ಈ ಮದುವೆಗೆ ಒಪ್ಪಿದ್ದರು.
    ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರವೀಣ್ ಹುಟ್ಟಿದ್ದು ಹೆಣ್ಣಾದರೂ ಗಂಡಾಗಿ ಇರಬೇಕೆಂಬ ಆಸೆ. ಒಂದು ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು, ಬಳಿಕ ತಮಗೆ ತಾವು ಸಮಾಧಾನ ಮಾಡಿಕೊಂಡು ದೇಹದ ರೂಪಾಂತರ ಮಾಡಿಕೊಂಡರು.

    Post Views: 297

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.