Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ನಗರಕ್ಕೆ ಎರಡು ದಿನಗಳ ಕಾಲ ನೀರಿಲ್ಲ
    ಇತ್ತೀಚಿನ ಸುದ್ದಿ

    ಮಂಗಳೂರು ನಗರಕ್ಕೆ ಎರಡು ದಿನಗಳ ಕಾಲ ನೀರಿಲ್ಲ

    June 1, 2023
    Share

    ಮಂಗಳೂರು: ಮಂಗಳೂರು ನಗರಕ್ಕೆ ಮನಪಾದಿಂದ ಸರಬರಾಜಾಗುವ ನೀರು ಎರಡು ದಿನಗಳ ಕಾಲ ಸ್ಥಗಿತವಾಗಲಿದೆ. ಜೂನ್‌ 2ರ ಬೆಳಗ್ಗೆ 6ರಿಂದ ಜೂನ್‌ 4ರ ಬೆಳಗ್ಗೆ 6ರವರೆಗೆ ನಗರದ ಹಲವು ಕಡೆಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ತುಂಬೆ – ಬೆಂದೂರ್‌ವೆಲ್‌ ಪಣಂಬೂರು 1000 ಎಂಎಂ ವ್ಯಾಸ ಕೊಳವೆಯನ್ನು ಅಡ್ಯಾರ್‌ ಕಟ್ಟೆಯ ಬಳಿ ಬಲಪಡಿಸುವ ಕಾಮಗಾರಿ ನಡೆಯಲಿದೆ. ಅದೇ ರೀತಿ ಕೊಟ್ಟಾರಚೌಕಿ ಬಳಿ ಕೆಯುಐಡಿಎಫ್‌ಸಿ ವತಿಯಿಂದ 900 ಎಂಎಂ ವ್ಯಾಸ ಕೊಳವೆ ಮರುಜೋಡಣೆ ಕಾಮಗಾರಿ ಇರುವುದರಿಂದ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ನಗರದ ಬೆಂದೂರ್‌ವೆಲ್‌ ಲೋ ಲೆವೆಲ್‌ ಪ್ರದೇಶಗಳಾದ ಪಿವಿಎಸ್‌, ಲೇಡಿಹಿಲ್‌, ಬಂದರು, ಬಿಜೈ, ಸೂಟರ್‌ಪೇಟೆ, ಮೇರಿಹಿಲ್‌, ಪಚ್ಚನಾಡಿ, ಅಶೋಕನಗರ, ದೇರೆಬೈಲ್‌, ಕೊಡಿಯಾಲಬೈಲು, ಕದ್ರಿ, ನಾಗುರಿ, ಸುರತ್ಕಲ್‌, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್‌ ಭಾಗಶಃ, ಕಾನ, ಬಾಳಾ, ಕುಳಾಯಿ, ಮುಕ್ಕ, ಪಂಬೂರು ಮುಂತಾದ ಪ್ರದೇಶಗಳಲ್ಲಿ ಸಂಪೂರ್ಣವಾಗಿ ನೀರು ಸರಬರಾಜು ನಿಲ್ಲಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

    Post Views: 229

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.