Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೆಗಡಿ ಮತ್ತು ಕೆಮ್ಮಿನ ಚಿಕಿತ್ಸೆಗೆ ಬಳಸುವ 14 ಔಷಧಿಗಳನ್ನು ನಿಷೇಧಿಸಿದ ಕೇಂದ್ರ
    ಇತ್ತೀಚಿನ ಸುದ್ದಿ

    ನೆಗಡಿ ಮತ್ತು ಕೆಮ್ಮಿನ ಚಿಕಿತ್ಸೆಗೆ ಬಳಸುವ 14 ಔಷಧಿಗಳನ್ನು ನಿಷೇಧಿಸಿದ ಕೇಂದ್ರ

    June 4, 2023
    Share

    ದೆಹಲಿ: ಎರಡು ಅಥವಾ ಅದಕ್ಕಿಂತ ಹೆಚ್ಚು ಸಕ್ರಿಯ ಔಷಧ ಸಂಯೋಜನೆಯನ್ನು ಒಳಗೊಂಡಿರುವ 14 ಕಾಕ್‌ಟೈಲ್ ಅಥವಾ ಸ್ಥಿರ-ಡೋಸ್ ಸಂಯೋಜನೆಯ(ಎಫ್‌ಡಿಸಿ) ಔಷಧಿಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ಸರ್ಕಾರ ನಿಷೇಧಿಸಿದೆ.

    ಏನಿದು ಕಾಕ್​ಟೈಲ್​ ಔಷಧಿ?

    ಸ್ಥಿರ-ಡೋಸ್ ಸಂಯೋಜನೆಗಳು(FDCs) ಎಂದರೆ ಮಾತ್ರೆಯೊಂದರಲ್ಲಿ ಒಂದಕ್ಕಿಂತ ಹೆಚ್ಚು ಔಷಧಗಳನ್ನು ತರ್ಕಬದ್ಧವಾಗಿ ಸಂಯೋಜಿಸುವ ಔಷಧಿಗಳಾಗಿವೆ ಮತ್ತು ಇವುಗಳನ್ನು ಕಾಕ್ಟೈಲ್ ಔಷಧಿಗಳೆಂದೂ ಉಲ್ಲೇಖಿಸಲಾಗುತ್ತದೆ.

    ಏಕೆ ಬ್ಯಾನ್​ ?
    ತಜ್ಞರ ಸಮಿತಿಯು, ಬ್ಯಾನ್​ ಮಾಡಿರುವ ಎಫ್‌ಡಿಸಿಗಳು ತರ್ಕಬದ್ಧ ಸಂಯೋಜನೆಯನ್ನು ಹೊಂದಿಲ್ಲ.ಇವು ಮನುಷ್ಯರಿಗೆ ಅಪಾಯವನ್ನು ತಂದೊಡ್ಡಬಹುದು. ಸಾರ್ವಜನಿಕ ಹಿತಾಸಕ್ತಿಗಾಗಿ ಈ FDC ಗಳ ತಯಾರಿಕೆ, ಮಾರಾಟ ಅಥವಾ ವಿತರಣೆಯನ್ನು ನಿಷೇಧಿಸುವುದು ಅವಶ್ಯಕವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

    3 ಕೋಟಿ ಪ್ಯಾಕೇಜ್ ಗಿಟ್ಟಿಸಿದ ಎಲ್‌ಪಿಯು ಪದವೀಧರ!

    ನೆಗಡಿ, ಕೆಮ್ಮು, ಉಸಿರಾಟದ ಸೋಂಕುಗಳಿಗೆ ಚಿಕಿತ್ಸೆ ನೀಡಲು ಮುಖ್ಯವಾಗಿ ಬಳಸಲಾಗುವ 14 ಫಿಕ್ಸೆಡ್ ಡೋಸ್ ಔಷಧಿಗಳನ್ನು ನಿಷೇಧಿಸುವುದರ ಜತೆಗೆ ಸುಮಾರು 10 ಫಿಕ್ಸೆಡ್ ಡೋಸ್ ಕಾಂಬಿನೇಷನ್ ಕೆಮ್ಮಿನ ಸಿರಪ್‌ಗಳನ್ನು ಸರ್ಕಾರ ನಿಷೇಧಿಸಿದೆ.

    Post Views: 402

    Related Posts

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.