Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS: ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ 
    ಇತ್ತೀಚಿನ ಸುದ್ದಿ

    BREAKING NEWS: ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ 

    June 6, 2023
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಇಂದು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

    ಈ ಕುರಿತಂತೆ ಇಂದು ಅಧಿಸೂಚನೆಯನ್ನು ಹೊರಡಿಸಿದ್ದು, 1990ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿದೆ.

    ಐಎಎಸ್ ಧಿಕಾರಿ ಉಮಾಶಂಕರ್ ಎಸ್ ಆರ್ ಅವರನ್ನು ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಯಿಂದ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದೆ.

    ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಮಂಜುನಾಥ್ ಪ್ರಸಾದ್ ಅವರನ್ನು ಸಹಕಾರ ಇಲಾಖೆಯ ಪ್ರಿನ್ಸಿಪಲ್ ಸೆಕ್ರೇಟರಿಯಾಗಿ ನೇಮಿಸಿದೆ. ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಕೃಷಿಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.

    ಐಎಎಸ್ ಅಧಿಕಾರಿ ಮೋಹನ್ ರಾಜ್ ಕೆ.ಪಿ ಅವರನ್ನು ಆರ್ಟಿಕಲ್ಚರ್ ಮತ್ತು ಸಿರಿಕಲ್ಚರ್ ಇಲಾಖೆಯ ಸೆಕ್ರೇಟರಿಯಾಗಿ, ಡಾ.ರಿಚರ್ಡ್ ವಿನ್ಸನ್ ಡಿಸೋಜಾ ಅವರನ್ನು ಎಂಎಸ್‌ಎಂಇ ಮತ್ತು ಮೈನ್ ಇಲಾಖೆಯ ಕಾರ್ಯದರ್ಶಿಯಾಗಿ ನಿಯೋಜಿಸಿದೆ.

    ಕೆಐಎಡಿಬಿಯ ಸಿಇಓ ಆಗಿದ್ದಂತ ಐಎಎಸ್ ಅಧಿಕಾರಿ ಗಿರೀಶ್ ಆರ್ ಅವರನ್ನು ಮೈನಿಂಗ್ ಮತ್ತು ಜಿಯೋಲಜಿ ಇಲಾಖೆಯ ನಿರ್ದೇಶಕರನ್ನಾಗಿ ನೇಮಿಸಿದೆ.

    ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಐಎಎಸ್ ಅಧಿಕಾರಿ ಕರೆ ಗೌಡ ಅವರನ್ನು ಬೆಂಗಳೂರಿನ ಅಟಲ್ ಸ್ನೇಹಿ ಕೇಂದ್ರದ ನಿರ್ದೇಶಕರಾಗಿ, ಪಾಟಿಲ್ ಯಲಗೌಡ ಶಿವನಗೌಡ ಅವರನ್ನು ತುಮಕೂರು ಡಿಸಿ ಹುದ್ದೆಯಿಂದ ವರ್ಗಾವಣೆ ಮಾಡಿ ಬೆಂಗಳೂರಿನ ಅಗ್ರಿಕಲ್ಚರ್ ಇಲಾಖೆಯ ಕಮೀಷನರ್ ಆಗಿ ನೇಮಕ ಮಾಡಲಾಗಿದೆ.

    2012ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಜಗದೀಶ್ ಜಿ ಅವರನ್ನು ಕೆ ಎಸ್ ಟಿ ಡಿ ಸಿಯ ಎಂ.ಡಿಯಾಗಿ ನೇಮಿಸಿದೆ. ಡಾ.ಮಹೇಶ್ ಎಂ ಅವರನ್ನು ಕರ್ನಾಟಕ ಸೋಪ್ ಮತ್ತು ಮರ್ಜಕ ಲಿಮಿಟೆಡ್ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ ಕೆಐಎಡಿಬಿ ಸಿಇಓ ಆಗಿ ನೇಮಕ ಮಾಡಿದೆ.

    Post Views: 185

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.