Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ ‘ಶಾಸಕ ಹರೀಶ್ ಪೂಂಜಾ’ಗೆ ಬಿಗ್ ರಿಲೀಫ್
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ ‘ಶಾಸಕ ಹರೀಶ್ ಪೂಂಜಾ’ಗೆ ಬಿಗ್ ರಿಲೀಫ್

    June 10, 2023
    Share

    ಬೆಂಗಳೂರು: ಸಿಎಂ ಸಿದ್ಧರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದಲ್ಲಿ ಅವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದ್ದು, ಅವರಿಗೆ ಬಿಗ್ ರಿಲೀಫ್ ನೀಡಿದೆ.

    ಈ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನು ಒಳಗೊಂಡಂತ ನ್ಯಾಯಪೀಠವು, ಪೊಲೀಸರ ತನಿಖೆಗೆ ತಡೆ ನೀಡಿದೆ.

    ಅಂದಹಾಗೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿಸಿದ್ದಾರೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು, ಬೆಳ್ತಂಗಡಿ ಮತ್ತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಮೂರು ದೂರು ದಾಖಲಾಗಿದ್ದವು.

    ಈ ಪ್ರಕರಣದಲ್ಲಿ ಶಾಸಕ ಹರೀಶ್ ಪೂಂಜಾ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದಿಸಿ, ಪೊಲೀಸರು ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ದಾಖಲಿಸಿರುವುದು ಸೂಕ್ತವಲ್ಲ. ಅವರ ಹೇಳಿಕೆಯ ನಂತ್ರ ಯಾವುದೇ ಹಿಂಸಾಚಾರ ಘಟನೆಗಳು ವರದಿಯಾಗಿಲ್ಲ ಎಂಬುದಾಗಿ ಹೈಕೋರ್ಟ್ ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.

    ಶಾಸಕ ಹರೀಶ್ ಪೂಂಜಾ ಪರ ವಕೀಲರ ವಾದ ಆಲಿಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು, ಹರೀಶ್ ಪೂಂಜಾ ವಿರುದ್ಧ ದಾಖಲಾಗಿರುವಂತ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ. ಈ ಮೂಲಕ ಅವರಿಗೆ ಬಿಗ್ ರಿಲೀಫ್ ನೀಡಿದೆ.

    Post Views: 232

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.