Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಡಬದ ಯುವಕನ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಡಬದ ಯುವಕನ ಮೃತದೇಹ ಪತ್ತೆ

    June 23, 2023
    Share

    ಕಡಬ: ಸ್ವಂತ ಜ್ಯುವೆಲ್ಲರಿ ಉದ್ಘಾಟನೆಯ ಸಿದ್ದತೆಯಲ್ಲಿದ್ದ ಯುವಕನ ಮೃತದೇಹ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ.

    ಮರ್ಧಾಳದ ಮಸೀದಿಯ ಕಟ್ಟಡ ಸಂಕೀರ್ಣದಲ್ಲಿ ‘ಐಶ್ವರ್ಯ ಗೋಲ್ಡ್’ ಹೆಸರಿನ ಚಿನ್ನದಂಗಡಿ ತೆರೆಯಲುದ್ದೇಶಿಸಿದ್ದು, ಅದು ಇಂದು ಉದ್ಘಾಟನೆಯಾಗಬೇಕಿತ್ತು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದ ನಾಗಪ್ರಸಾದ್ ಅವರ ಮೃತದೇಹ ಇಂದು ಬೆಳಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ.

    ಘಟನೆಯ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ತನಿಖೆಯ ನಂತರವಷ್ಟೇ ನಿಖರ ಕಾರಣ ತಿಳಿದುಬರಬೇಕಿದೆ.

    Post Views: 233

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.