Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಕಾಸರಗೋಡು: ಶಿಂಗಾರಿಮೇಳ ಕಲಾವಿದೆ ನೇಣಿಗೆ ಶರಣು..!!
    ರಾಜ್ಯ ಸುದ್ದಿ

    ಕಾಸರಗೋಡು: ಶಿಂಗಾರಿಮೇಳ ಕಲಾವಿದೆ ನೇಣಿಗೆ ಶರಣು..!!

    August 10, 2023
    Share

    ಕಾಸರಗೋಡು: ಕೂಪಪುನ್ನ ಸ್ವಸ್ತಿ ಕ್ಲಬ್ ಶಿಂಗಾರಿಮೇಳ ಕಲಾವಿದೆಯಾಗಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಮೈಲಟ್ಟಿ ದೇವನಪೊಡಿಚಾಪರ ಏಕಲ್ ನ ನೀತುಕೃಷ್ಣ (21) ಮೃತರು. ನೀತುಕೃಷ್ಣ ಅವರ ಮದುವೆ ನಿಶ್ಚಯವಾಗಿತ್ತು.ಟೈಲರ್ ಆಗಿರುವ ತಂದೆ ಕೆ. ಕೃಷ್ಣನ್ ಕೆಲಸದ ನಿಮಿತ್ತ ಕಾಸರಗೋಡ್ ಗೆ ಹಾಗೂ ತಾಯಿ ಕೆ.ಟಿ.ಶ್ರೀಲತಾ ಕಾಞಂಗಾಡ್ ಗೆ ತೆರಳಿದ್ದರು. ಈ ವೇಳೆ ನೀತುಕೃಷ್ಣ ನೇಣು ಬಿಗಿದುಕೊಂಡಿದ್ದಾಳೆ. ಕೂಪಪುನ್ನ ಸ್ವಸ್ತಿ ಕ್ಲಬ್ ಶಿಂಗಾರಿಮೇಳ ಕಲಾವಿದೆಯಾಗಿದ್ದ ಇವರು ಡಿವೈಎಫ್‌ಐ ಕೂಪಪುನ್ನ ಪ್ರಾಂತ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸ್ನೇಹಿತೆಗೆ ಸಂದೇಶ ಕಳುಹಿಸಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನಂತರ ಸ್ನೇಹಿತೆ ಕಳುಹಿಸಿದ ಮೆಸೇಜ್‌ನ್ನು ನೀತುಕೃಷ್ಣ ಸ್ವೀಕರಿಸದ ಕಾರಣ ಅನುಮಾನಗೊಂಡು ತನ್ನ ಸಂಬಂಧಿಕರಿಗೆ ಮಾಹಿತಿ ತಿಳಿಸಿದಳು. ಆದರೆ ಅಲ್ಲಿಗೆ ತಲುಪಿದಾಗ ನೀತು ಶವವಾಗಿ ಪತ್ತೆಯಾಗಿದ್ದಳು. ನೀತುಕೃಷ್ಣ ಪದವಿ ಮುಗಿಸಿ ಬಿ.ಎಡ್ ಸೇರಲು ತಯಾರಿ ನಡೆಸುತ್ತಿದ್ದರು. ಬೇಕಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 248

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.