Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೇಯಲು ಬಿಟ್ಟಿದ್ದ ದನಗಳ ಕಳವು- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಮೇಯಲು ಬಿಟ್ಟಿದ್ದ ದನಗಳ ಕಳವು- ಪ್ರಕರಣ ದಾಖಲು

    August 17, 2023
    Share

    ಮಂಗಳೂರು: ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರು ತಾಲೂಕಿನ ಬಡಗ ಎಡಪದವು ಗ್ರಾಮದ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ನಡೆದಿದ್ದು, ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಡಗ ಎಡಪದವು ಗ್ರಾಮದ ಹೊಸ ಗದ್ದೆ ನಿವಾಸಿ ಚಂದ್ರ ಗೌಡ ಅವರ ಒಂದು ಕರು ಮತ್ತು ಪರಿಸರದ ನಿವಾಸಿಯೊಬ್ಬರ ಎರಡು ದನಗಳು ಕಳವಾಗಿವೆ. ಆ. 14 ರಂದು ಮೇಯಲು ಹೋಗಿದ್ದ ಚಂದ್ರ ಗೌಡ ಅವರ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ. ಈ ಬಗ್ಗೆ ಆ. 15 ರಂದು ಸಂಜೆ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ಹುಡುಕಾಟ ನಡೆಸುತ್ತಿದ್ದಾಗ ಪರಿಚಯದ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು. ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಅಂಗಡಿಯ ಮುಂದೆ ಮಲಗಿದ್ದ ದನಗಳನ್ನು ಮತ್ತು ಕರುವನ್ನು ತಡ ರಾತ್ರಿ ವೇಳೆ ಇಬ್ಬರು ಕಳ್ಳರು ಹಿಡಿದು ಕಟ್ಟಿ ಕಾರಿನಲ್ಲಿ ತುಂಬಿಸುತ್ತಿರುವ ದೃಶ್ಯ ಸೆರೆಯಾಗಿರುವುದು ಕಂಡು ಬಂದಿದೆ.

    Post Views: 235

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.