Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾರು ಕದ್ದು 27 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ..!
    ಇತ್ತೀಚಿನ ಸುದ್ದಿ

    ಮಂಗಳೂರು: ಕಾರು ಕದ್ದು 27 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ..!

    August 28, 2023
    Share

    ಮಂಗಳೂರು : 27 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತನನ್ನು ಕೇರಳದ ಕಲ್ಲಿಕೋಟೆಯ ನಿವಾಸಿ 52 ವಷರ್ದ ಮನೋಜ್ (52) ಎಂದು ಗುರುತಿಸಲಾಗಿದೆ. ಆರೋಪಿ ಅಶೋಕ ನಗರದ ವಿನ್ಸೆಂಟ್ ಪಿರೇರಾ ಎಂಬವರಿಗೆ ಸೇರಿದ ಕಾರನ್ನು ಅದರ ಚಾಲಕ ದಾಮೋದರ ಎಂಬವರು ಕೊಟ್ಟಾರದ ರಸ್ತೆ ಬದಿ 1996ರ ಡಿಸೆಂಬರ್ 24ರಂದು ಪಾರ್ಕ್ ಮಾಡಿದ್ದು, ಮರುದಿನ ನೋಡಿದಾಗ ಅದು ಕಾಣೆಯಾಗಿತ್ತು. ಈ ಬಗ್ಗೆ ಮರುದಿನ ವಿನ್ಸೆಂಟ್ ಪಿರೇರಾ ದೂರು ನೀಡಿದ್ದರು.
    ಈ ಕಾರನ್ನು ಕಳವುಗೈದಿದ್ದ ಆರೋಪಿ ಮನೋಜ್ ಎಂಬಾತ ಕಲ್ಲಿಕೋಟೆಯಲ್ಲಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಉರ್ವ ಪೊಲೀಸರು ಆಗಸ್ಟ್ 23ರಂದು ಕಲ್ಲಿಕೋಟೆಯಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
    ಕಳೆದ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಈತನನ್ನು ಆಗಸ್ಟ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    Post Views: 232

    Related Posts

    ಕಾಂಗ್ರೆಸ್ ಸೇರ್ಪಡೆ ಸುದ್ದಿ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

    June 13, 2026

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಂಗ್ರೆಸ್ ಸೇರ್ಪಡೆ ಸುದ್ದಿ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

    June 13, 2026

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.