Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ : ಕೊಳದಲ್ಲಿ ಮುಳುಗಿ ಯುವಕ ಮೃತ್ಯು..!
    ಇತ್ತೀಚಿನ ಸುದ್ದಿ

    ಉಳ್ಳಾಲ : ಕೊಳದಲ್ಲಿ ಮುಳುಗಿ ಯುವಕ ಮೃತ್ಯು..!

    August 29, 2023
    Share

    ಉಳ್ಳಾಲ: ಸ್ನೇಹಿತರ ಜತೆ ಸ್ನಾನಕ್ಕೆಂದು ತೆರಳಿ ಕೊಳಕ್ಕೆ ಇಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ಕೆಳಗಿನ ತಲಪಾಡಿ ಬಳಿ ಸಂಭವಿಸಿದೆ.ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ-ಉಮಾವತಿ ದಂಪತಿ ಪುತ್ರ ಹರಿಪ್ರಸಾದ್‌ ಆಚಾರ್ಯ(36) ಮೃತರು. ತಲಪಾಡಿಯಲ್ಲಿರುವ ಖಾಸಗಿ ಜಾಗದಲ್ಲಿರುವ ಕೊಳಕ್ಕೆ ಸ್ನಾನಕ್ಕೆಂದು ಬಂದಿದ್ದ ನಾಲ್ವರ ಪೈಕಿ ಹರಿಪ್ರಸಾದ್‌ ನೀರಿನಡಿಯ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾರೆ. ಇದರಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಂಗಳೂರಿನಿಂದ ಅಗ್ನಿ ಶಾಮಕ ದಳದವರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಮೃತರು ವೆಲ್ಡಿಂಗ್‌ ವೃತ್ತಿ ನಡೆಸುತ್ತಿದ್ದರು. ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

    Post Views: 189

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.