Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಕಮಿಷನರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ
    ಇತ್ತೀಚಿನ ಸುದ್ದಿ

    ಮಂಗಳೂರು ಕಮಿಷನರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ

    September 5, 2023
    Share

     ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಸಹಿತ 35 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.ಹುದ್ದೆಯ ನಿರೀಕ್ಷೆಯಲ್ಲಿದ್ದ‌ 2008ರ ಬ್ಯಾಚ್‌ನ ಅನುಪಮ್ ಅಗರ್ವಾಲ್ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.ಕುಲದೀಪ್ ಕುಮಾರ್ ಜೈನ್‌ಗೆ ಯಾವುದೇ ಹುದ್ದೆ ತೋರಿಸಿಲ್ಲ.

    ಕೋಸ್ಟಲ್ ಸೆಕ್ಯುರಿಟಿ ಪೊಲೀಸ್ ಉಡುಪಿ ಇಲ್ಲಿನ ಎಸ್ಪಿಯಾಗಿದ್ದ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

    ಉಳಿದಂತೆ ಡಾ. ಶರಣಪ್ಪ, ಅಂಶುಕುಮಾರ್, ಹರಿರಾಂ ಶಂಕರ್, ಸೋನಾವಣೆ ರಿಷಿಕೇಶ್‌ ಭಗವಾನ್, ವರ್ತಿಕಾ ಕಟಿಯಾರ್, ಸಾರಾ ಫಾತಿಮಾ, ಕೆ. ಸಂತೋಷ್ ಬಾಬು ಅವರನ್ನು ‌ಕೂಡಾ ವರ್ಗಾವಣೆಗೊಳಿಸಲಾಗಿದೆ.

    Post Views: 238

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.