Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಚೈತ್ರಾ ಕುಂದಾಪುರ’ ಬಂಧನದ ಬಗ್ಗೆ ‘ಗೃಹ ಸಚಿವ ಡಾ.ಜಿ ಪರಮೇಶ್ವರ್’ ಹೇಳಿದ್ದೇನು ಗೊತ್ತಾ?
    ಇತ್ತೀಚಿನ ಸುದ್ದಿ

    ‘ಚೈತ್ರಾ ಕುಂದಾಪುರ’ ಬಂಧನದ ಬಗ್ಗೆ ‘ಗೃಹ ಸಚಿವ ಡಾ.ಜಿ ಪರಮೇಶ್ವರ್’ ಹೇಳಿದ್ದೇನು ಗೊತ್ತಾ?

    September 14, 2023
    Share

    ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧಿಸಲಾಗಿದೆ. ಅವರ ಬಂಧನದ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಏನು ಹೇಳಿದ್ರು ಅಂತ ಮುಂದೆ ಓದಿ.

    ಇಂದು ಚೈತ್ರಾ ಕುಂದಾಪುರ ಅವರನ್ನ ಸಿಸಿಬಿ ಪೊಲೀಸರ ಬಂಧನದ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ.

    3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ ಎಂದರು.

    ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣದಲ್ಲಿ ಹಾಲಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತದೆ. ಪೊಲೀಸರು ಸುಮೊಟೋ ಕೇಸ್​ ದಾಖಲಿಸಿಲ್ಲ. ಕಂಪ್ಲೆಂಟ್ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನ ಆಗಿದೆ ಎಂದರು.

    ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದು ತಿಳಿಸಿದರು.

    Post Views: 232

    Related Posts

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.