Facebook Twitter Instagram
    Saturday, May 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಪಠ್ಯಪುಸ್ತಕ ಪರಿಷ್ಕರಣೆ ಯಡವಟ್ಟು: ಶಿಕ್ಷಣ ಸಚಿವರಿಗೆ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದೇನು?
    ಅಂತಾರಾಷ್ಟ್ರೀಯ

    ಪಠ್ಯಪುಸ್ತಕ ಪರಿಷ್ಕರಣೆ ಯಡವಟ್ಟು: ಶಿಕ್ಷಣ ಸಚಿವರಿಗೆ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದೇನು?

    June 8, 2022

    ಬೆಂಗಳೂರು:  ಕರ್ನಾಟಕದ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ದೋಷಗಳ ಬಗ್ಗೆ ಪರಿಷ್ಕರಣ ಸಮಿತಿಯ ರೋಹಿತ್ ಚಕ್ರತೀರ್ಥ ಅವರಿಗೆ ಮನವರಿಕೆ ಮಾಡಿ, ಆ ದೋಷಗಳನ್ನು ಸರಿಪಡಿಸುವಂತೆ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ಅವರಿಗೆ  ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಮನವಿ ಮಾಡಿದರು.

    ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವಿವಾದ ನಡೆಯುತ್ತಿರುವುದರ ನಡುವೆ ಎನ್.ಮಹೇಶ್ ಅವರು, ಬಿ.ಸಿ.ನಾಗೇಶ್ ಅವರನ್ನು ಭೇಟಿಯಾಗಿ, ಪಠ್ಯಪುಸ್ತಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಹಾಗೂ ಬುದ್ಧ, ರಾಷ್ಟ್ರಕವಿ ಕುವೆಂಪು ಅವರ ಬರೆದಿರುವ ನಾಡಗೀತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನಡೆಸಿರುವ ಯಡವಟ್ಟಿನ ವಿಚಾರವಾಗಿ ಸಚಿವರ ಜೊತೆಗೆ ಚರ್ಚೆ ನಡೆಸಿದರು.

    ಈ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಬಿ.ಸಿ,ನಾಗೇಶ್,  ಸಂವಿಧಾನ ಶಿಲ್ಪಿ ಬಗ್ಗೆ ಯಾವುದೇ ಪೂರ್ವಾಗ್ರಹವಿಲ್ಲ, ಸರಿಪಡಿಸಿದ ಮುದ್ರಿಸಿ ಹಂಚುತ್ತೇವೆಎಂದು ಭರವಸೆ ನೀಡಿದ್ದಾರೆ.

    ಅಂತೆಯೇ ಗೌತಮ ಬುದ್ಧ ಮತ್ತು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಸಂಬಂಧಿಸಿದ ವಿವಾದವನ್ನೂ ಸಕಾರಾತ್ಮಕ ಅಂತ್ಯ ಕಾಣಿಸುವ ಬಗ್ಗೆ ಭರವಸೆ ನೀಡಿದ್ದಾರೆ.

    ‘ಸಂವಿಧಾನ ಶಿಲ್ಪಿ’ ಮತ್ತು ‘ಬೌದ್ಧರುದ್ಯಾನ’ ಪದ ಮರು ಸೇರ್ಪಡೆ ಮಾಡಬೇಕು ಎಂದು ಎನ್ ಮಹೇಶ್ ಮನವಿ ಮಾಡಿದ್ದು, ಶಿಕ್ಷಣ ಸಚಿವರ ಒಪ್ಪಿಗೆ ಸೂಚಿಸಿದ್ದು, ಸರಿಪಡಿಸಿದ ಮುದ್ರಿಸಿ ಹಂಚುತ್ತೇವೆ ಭರವಸೆ ನೀಡಿದ್ದಾರೆ.

    Post Views: 414

    Related Posts

    ಮಂಗಳೂರು: ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೆ ಲಂಚ ನೀಡಲು ಬಂದ ಅಧಿಕಾರಿ ಅರೆಸ್ಟ್

    May 31, 2025

    ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

    May 31, 2025

    ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ

    May 31, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.