Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ..!

    September 30, 2023
    Share

    ಚಿಕ್ಕಮಗಳೂರು : ಮನೆಯಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.
    ಮೃತ ಯುವತಿಯನ್ನು ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ಎಂದು ಗುರುತಿಸಲಾಗಿದೆ. ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶೃಂಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದಳು.

    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 197

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.