Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ ವಂಚನೆ- ಆರೋಪಿಗೆ ಷರತ್ತು ಬದ್ದ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

    ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ ವಂಚನೆ- ಆರೋಪಿಗೆ ಷರತ್ತು ಬದ್ದ ಜಾಮೀನು ಮಂಜೂರು

    November 28, 2025
    Share

    ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರುಗೊಂಡಿದೆ.

    ಪಡುವನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಅಬ್ದುಲ್ ಹಾಶೀಮ್ (34) ಎಂಬಾತನು ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್ ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್ ಟಿಸಿಯೆಂದು ನಂಬಿಸಿ, ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 ಕಲಂ 417, 419, 467, 468, 471 ಐ. ಪಿ. ಸಿ ಪ್ರಕರಣ ದಾಖಲಾಗಿತ್ತು.

    ಸದ್ರಿ ಪ್ರಕರಣದ ತನಿಖೆ ನಡೆಸಲಾಗಿದ್ದು ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಿರ್ಯಾದುದಾರರೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ವಂಚಿಸುವ ಉದ್ದೇಶದಿಂದ, ಬೆಲೆಬಾಳುವ ಭದ್ರತಾ ಪತ್ರವನ್ನು ನೀಡಿದ ಆರೋಪಿ ಅಬ್ದುಲ್ ಹಾಶೀಮ್ (34)ನನ್ನು ನ.6ರಂದು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿತ್ತು. ಇದೀಗ ಆರೋಪಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.ಆರೋಪಿ ಪರ ಚಾಣಕ್ಯ ಲಾ ಚೇಂಬರ್ಸ್ ನ ನ್ಯಾಯವಾದಿ ಶ್ಯಾಮ್ ಪ್ರಸಾದ್ ಕೈಲಾರ್ ವಾದಿಸಿದ್ದರು.

    Post Views: 129

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.