Facebook Twitter Instagram
    Saturday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು
    ಇತ್ತೀಚಿನ ಸುದ್ದಿ

    ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

    February 17, 2025
    Share

    ಕಾಸರಗೋಡು: ಗೆಳೆಯರೊಂದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಉದುಮ ಎಂಬಲ್ಲಿ ನಡೆದಿದೆ.

    ಮೃತಪಟ್ಟ ವಿದ್ಯಾರ್ಥಿ ಉದುಮ ಹಯ‌ರ್ ಸೆಕಂಡರಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಎಸ್.ವಿ ಅಬ್ದುಲ್ಲ (14) ಎಂದು ಗುರುತಿಸಲಾಗಿದೆ.

    ಕೋಟೆಕುನ್ನು ಎಂಬಲ್ಲಿ ನಡೆದ ಕುಟುಂಬ ಸಂಗಮದಲ್ಲಿ ಪಾಲ್ಗೊಂಡಿದ್ದ ಈತ ಸಂಜೆ ಗೆಳೆಯರ ಜೊತೆ ನದಿಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಉಳಿದವರ ಬೊಬ್ಬೆ ಕೇಳಿ ಸಕಾಲಕ್ಕೆ ಧಾವಿಸಿದ ಸ್ಥಳೀಯರು ವಿದ್ಯಾರ್ಥಿಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ ಎಂದು ತಿಳಿದು ಬಂದಿದೆ.

    Post Views: 89

    Related Posts

    ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆದುರ್ಬಲರ ಸೇವೆಗೆ ಉದಾರ ಬೆಂಬಲದೊಂದಿಗೆ ಕೈಜೋಡಿಸಿದ ಬ್ಯಾಂಕ್

    June 14, 2025

    ಆಗುಂಬೆ ಘಾಟ್ ಬಂದ್: ಭಾರೀ ವಾಹನಗಳಿಗೆ ಸೆ. 30ರವರೆಗೆ ನಿರ್ಬಂಧ

    June 14, 2025

    ಮಂಗಳೂರಿನ ಗುಜರಿ ಅಂಗಡಿಯಲ್ಲಿ ಭಾರಿ ಅಗ್ನಿ ದುರಂತ: ಲಕ್ಷಾಂತರ ರೂ. ಹಾನಿ

    June 14, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.