Facebook Twitter Instagram
    Sunday, June 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಜೇಶ್ವರ: ಲಾರಿ ಮತ್ತು ಕಾರು ನಡುವೆ ಭಿಕರ ಅಪಘಾತ- ಮಹಿಳೆ ಸಾವು
    ಇತ್ತೀಚಿನ ಸುದ್ದಿ

    ಮಂಜೇಶ್ವರ: ಲಾರಿ ಮತ್ತು ಕಾರು ನಡುವೆ ಭಿಕರ ಅಪಘಾತ- ಮಹಿಳೆ ಸಾವು

    May 31, 2025
    Share

    ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಉಪ್ಪಳ ಗೇಟ್ ಬಳಿ ಇಂದು ಸಂಜೆ ಮೀನಿನ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವರ್ಕಡಿ ಸಮೀಪದ ಕೋಳ್ಯೂರು ಪದವು ನಿವಾಸಿ ಮಹಿಳೆ ನವ್ಯ ಮೃತಪಟ್ಟಿದ್ದಾರೆ.

    ಪತಿ ಪದ್ಮನಾಭ (36) ಹಾಗೂ ಮಗು ಗಾಯನ್ (2)ಗಂಭೀರ ಗಾಯಗೊಂಡಿದ್ದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೃತ ನವ್ಯಾ.ಕೆ (24) ಅವರು ತಲಪಾಡಿ ಗ್ಯಾರೇಜಿನ ಶಿವರಾಮ ಆಚಾರ್ಯ ಅವರ ಪುತ್ರಿಯಾಗಿದ್ದು ಇಂದು ಔಷಧಿ ಗೆಂದು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

    Post Views: 51

    Related Posts

    ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ ಐಕಳ ಹರೀಶ್ ಶೆಟ್ಟಿ ದಂಪತಿಗೆ ಮಹಾಪೋಷಕ ಪ್ರಶಸ್ತಿ ಪ್ರದಾನ

    June 1, 2025

    ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು: ಸಿಎಂ ಸಿದ್ದರಾಮಯ್ಯ

    June 1, 2025

    ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ..!

    June 1, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.