Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ 4 ಪ್ರಕರಣದ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ 4 ಪ್ರಕರಣದ ಆರೋಪಿ ಅರೆಸ್ಟ್

    March 6, 2025
    Share

    ಮಂಗಳೂರು : ನಗರದಲ್ಲಿ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುನೀರ್ @ ಅಣ್ಣ ಮುನೀರ್(48), ಕಸಬಾ ಬೆಂಗರೆ, ಮಂಗಳೂರು. ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.

    ಈತನು ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಪಣಂಬೂರು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕಳವು, ಕೊಲೆಗೆ ಯತ್ನ, ದರೋಡೆಗೆ ಯತ್ನ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದನು.

    Post Views: 233

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.