Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»25 ನೇ ವಯಸ್ಸಿಗೆ ನ್ಯಾಯಾಧೀಶನಾದ ಶಿರಸಿಯ ಸುಮಂತ್
    ಇತ್ತೀಚಿನ ಸುದ್ದಿ

    25 ನೇ ವಯಸ್ಸಿಗೆ ನ್ಯಾಯಾಧೀಶನಾದ ಶಿರಸಿಯ ಸುಮಂತ್

    February 19, 2026
    Share

    ಉತ್ತರ ಕನ್ನಡ: ಯುವಕನೊಬ್ಬ ಕೇವಲ 25ನೇ ವಯಸ್ಸಿಗೆ ನ್ಯಾಯಾಧೀಶನಾಗುವ ಮೂಲಕ ಇಂದಿನ ಯುವಜನತೆಗೆ ಮಾದರಿಯಾಗಿದ್ದಾನೆ.

    ಉತ್ತರ ಕನ್ನಡ ಜಿಲ್ಲೆಯ ಹೆಗಡೆ ಕಟ್ಟಾದ ನಿವಾಸಿಯಾಗಿರುವ ಸುಮಂತ್  (24) ಸಿವಿಲ್ ಜಡ್ಜ್ ನೇಮಕಾತಿ ಪರೀಕ್ಷೆಯಲ್ಲಿ ಎರಡನೇ ರಾಂಕ್ ಪಡೆಯುವ ಮೂಲಕ ಮೊದಲ ಪ್ರಯತ್ನದಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.

    ಡಿಸೆಂಬರ್ ನಲ್ಲಿ ಅಂತಿಮ ಪರೀಕ್ಷೆ ನಡೆದಿದ್ದು, ಜನವರಿಯಲ್ಲಿ ಸಂದರ್ಶನವನ್ನು ನಡೆಸಲಾಗಿತ್ತು. ಪಠ್ಯೇತರ ಚಟುವಟಿಕೆಗಳಲ್ಲೂ ಸೈ ಅನಿಸಿಕೊಂಡಿರುವ ಸುಮಂತ್ ಬೆಂಗಳೂರು ಲೋಕಾಯುಕ್ತದ ಸರಕಾರಿ ಅಭಿಯೋಜಕರಾದ ಮಂಜುನಾಥ್ ನಾಯಕ್ ಹಾಗೂ ವಕೀಲೆ ಸುಜಾತ ನಾಯಕ್ ದಂಪತಿಯ ಪುತ್ರನಾಗಿದ್ದಾರೆ.

    Post Views: 164

    Related Posts

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026

    ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.