Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಸಭ್ಯ ವರ್ತನೆ- ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಅಸಭ್ಯ ವರ್ತನೆ- ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

    April 1, 2025
    Share

    ಉಡುಪಿ: ಸುಮಂತ್ ಎಂಬವರ ಜೊತೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಶರಣ ಬಸವ ಎನ್ನುವವರು ಅಸಭ್ಯವಾಗಿ ವರ್ತಿಸಿದ್ದಾರೆ. 

    ಈ ಘಟನೆ ಬಗ್ಗೆ ಉಡುಪಿ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸ್ ಇಲಾಖೆ ಈ ಘಟನೆ ಬಗ್ಗೆ ವಿಚಾರಣೆ ನಡೆಸುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ.

     ಘಟನೆ ವಿವರ:

    ದಿನಾಂಕ 27.03.2025ರಂದು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಶರಣ ಬಸವ ಎನ್ನುವವರು ಸಾರ್ವಜನಿಕವಾಗಿ ಸುಮಂತ್ ಎಂಬವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ಸುಮಂತ್ ರವರು ಪೊಲೀಸ್ ಇಲಾಖೆಯ ಗಮನಕ್ಕೆ ತಂದು ಯಾವುದೇ ದೂರು ಬೇಡ ಎಂದು ತಿಳಿಸಿದ್ದು, ಪೊಲೀಸ್ ಇಲಾಖೆಯು ಸ್ವಯಂ ಪ್ರೇರಿತವಾಗಿ ಪೊಲೀಸ್ ಕಾನ್ಸ್ಟೇಬಲ್ ಶರಣ ಬಸವ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ. 92(o)&(r) ರಂತೆ ಪ್ರಕರಣ ದಾಖಲಿಸಿಕೊಂಡಿರುತ್ತದೆ ಹಾಗೂ ಈ ಬಗ್ಗೆ ಸೂಕ್ತ ಇಲಾಖಾ ವಿಚಾರಣೆ ನಡೆಸಲಾಗುವುದು.

    Post Views: 236

    Related Posts

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.