Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ;ಟಯರ್ ಅಂಗಡಿಯಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟ, ಓರ್ವ ದುರ್ಮರಣ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ;ಟಯರ್ ಅಂಗಡಿಯಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟ, ಓರ್ವ ದುರ್ಮರಣ

    January 18, 2023
    Share

    ಉಪ್ಪಿನಂಗಡಿ: ಟಯರ್ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಓರ್ವ ಮೃತಪಟ್ಟ ಘಟನೆ
    ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿ ನಡೆದಿದೆ.

    ಆಲಂಕಾರು ನಿವಾಸಿ ರಾಜೇಶ್ ಪೂಜಾರಿ (43) ಮೃತ ವ್ಯಕ್ತಿ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ ಆದರೆ ಅವರು ಮೃತಪಟ್ಟಿದ್ದರು.

    ಇನ್ನು ಸ್ಫೋಟದಿಂದಾಗಿ ಅಂಗಡಿಯಲ್ಲೆ ಹೊಗೆ ಕಾಣಿಸಿದೆ. ಅಂಗಡಿಗೂ ಹಾನಿಯಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 208

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.