Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 242 ಪ್ರಯಾಣಿಕರೊಂದಿಗೆ ವಿಮಾನ ಭೀಕರ ದುರಂತಕ್ಕೆ ಗುರಿ
    ರಾಷ್ಟ್ರೀಯ ಸುದ್ದಿ

    ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 242 ಪ್ರಯಾಣಿಕರೊಂದಿಗೆ ವಿಮಾನ ಭೀಕರ ದುರಂತಕ್ಕೆ ಗುರಿ

    June 12, 2025
    Share

    ಗುಜರಾತ್ ಜೂನ್ 12: 242 ಪ್ರಯಾಣಿಕರಿದ್ದ ಎರ್ ಇಂಡಿಯಾ ವಿಮಾನ ಗುಜರಾತ್​ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ.

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್​ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ​ ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಏರ್ ಇಂಡಿಯಾ ವಿಮಾನ 171, ಬೋಯಿಂಗ್ 787 ಡ್ರೀಮ್‌ಲೈನರ್, ರನ್‌ವೇಯಿಂದ ಹೊರಬಂದ ಕೆಲವೇ ನಿಮಿಷಗಳ ನಂತರ ನಗರದ ಮೇಘಾನಿ ಪ್ರದೇಶದಲ್ಲಿ ಅಪಘಾತಕ್ಕೆ ಈಡಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ಆಘಾತಕಾರಿ ಚಿತ್ರಗಳು ಮಧ್ಯಾಹ್ನದ ವೇಳೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತದ ಸ್ಥಳದಿಂದ ಹೊರಹೊಮ್ಮುತ್ತಿರುವ ದೊಡ್ಡ ಹೊಗೆಯನ್ನು ತೋರಿಸಿವೆ.

    ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು ಎನ್ನಲಾಗಿದೆ. ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್​​ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಯಿತು. ಪ್ರಯಾಣಿಕರ ಪಟ್ಟಿಯಲ್ಲಿ ವಿಜಯ್ ರೂಪಾನಿ ಹೆಸರಿದೆ. ಟಿಕೆಟ್ ಮಾಹಿತಿ ಕೂಡ ಈಗ ಲಭ್ಯವಾಗಿದೆ

    Post Views: 222

    BreakingNews PlaneCrash VijayRupani ViralNews

    Related Posts

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಬೆಳ್ತಂಗಡಿ: ಕೇರೆ ಹಾವನ್ನು ಬೆನ್ನಟ್ಟಿ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ

    August 17, 2026

    ಕಾಸರಗೋಡು: ಒಂದೇ ಕೊಠಡಿಯಲ್ಲಿ ತಂದೆ-ಮಗಳ ಮೃತದೇಹ ಪತ್ತೆ

    August 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.