Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಅಂಗಡಿ ಮತ್ತು ಹೋಟೆಲ್ ಬೀಗ ಮುರಿದು ಒಳ ನುಗ್ಗಿದ ಕಳ್ಳರು- ನಗದು ಕಳವು
    ಇತ್ತೀಚಿನ ಸುದ್ದಿ

    ಸುಳ್ಯ: ಅಂಗಡಿ ಮತ್ತು ಹೋಟೆಲ್ ಬೀಗ ಮುರಿದು ಒಳ ನುಗ್ಗಿದ ಕಳ್ಳರು- ನಗದು ಕಳವು

    November 26, 2024
    Share

    ಸುಳ್ಯ: ರಾತ್ರಿ ವೇಳೆಯಲ್ಲಿ ಅಂಗಡಿ ಮತ್ತು ಹೋಟೆಲ್ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ಕಳವುಗೈದ ಘಟನೆ ಕನಕಮಜಲು ಗ್ರಾಮದ ಕೋಡಿಯಲ್ಲಿ ನ.25ರಂದು ರಾತ್ರಿ ಸಂಭವಿಸಿದೆ.

    ಕೋಡಿಯಲ್ಲಿರುವ ಜಗನ್ನಾಥ ಅವರ ಅಂಗಡಿ ಹಾಗೂ ಅದರ ಹಿಂಬದಿಯಲ್ಲಿರುವ ಮೋಹನ ಅವರ ಮಾಲಕತ್ವದ ಶ್ರೀರಾಮ್ ಹೋಟೆಲಿಗೆ ಕಳ್ಳರು ನುಗ್ಗಿದ್ದು, ನಗದು ಹಣ ಕಳವುಗೈದಿರುವುದಾಗಿ ತಿಳಿದುಬಂದಿದೆ .ಬೆಳಿಗ್ಗೆ ಹೋಟೆಲ್ ಮಾಲಕ ಮೋಹನ ಹಾಗೂ ಜಗನ್ನಾಥ ಅವರು ಬಂದಾಗ ಘಟನೆ ಬೆಳಕಿಗೆ ಬಂದಿದೆ.

    Post Views: 155

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.