Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮತ್ತೋರ್ವ ನಿಷೇಧಿತ PFI ನಾಯಕನ ಬಂಧನ
    ಕರಾವಳಿ ಸುದ್ದಿ

    ಮತ್ತೋರ್ವ ನಿಷೇಧಿತ PFI ನಾಯಕನ ಬಂಧನ

    June 15, 2023
    Share

    ಬಳ್ಳಾರಿ;ಕರ್ನಾಟಕದ ಬಳ್ಳಾರಿಯಲ್ಲಿ ನಕಲಿ ಗುರುತಿನಡಿಯಲ್ಲಿ ವಾಸಿಸುತ್ತಿದ್ದ 33 ವರ್ಷದ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕನಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧಿಸಿರುವ ಬಗ್ಗೆ ವರದಿಯಾಗಿದೆ.

    ಬಂಧಿತ ಆರೋಪಿ ನಿಜಾಮಾಬಾದ್ ನಲ್ಲಿ ಸಂಚು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದ್ದು ಕಳೆದ ವರ್ಷ ಸೆಪ್ಟೆಂಬರ್ ನಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

    ಬಂಧನ ನಿಷೇಧಿತ ಸಂಘಟನೆಯಾದ PFI ಯ ನಾಯಕರು ಮತ್ತು ಕಾರ್ಯಕರ್ತರು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು ನಡೆಸಿದ ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದೆ ಎನ್ನಲಾಗಿದೆ. 33 ವರ್ಷದ ಆರೋಪಿ ನಂದ್ಯಾಲದ ನೊಸಾಮ್ ಮೊಹಮ್ಮದ್ ಯೂನಸ್ ಅಲಿಯಾಸ್ ಯೂನಸ್ ಬಂಧಿತ. ಈತ ತನ್ನ ಅಣ್ಣನ ಇನ್ವರ್ಟರ್ ವ್ಯವಹಾರದಲ್ಲಿ ಕೆಲಸ ಮಾಡುತ್ತಿದ್ದ.

    2022 ರ ಸೆಪ್ಟೆಂಬರ್‌ನಲ್ಲಿ ಎನ್‌ಐಎ ಅಧಿಕಾರಿಗಳು ಅವರ ಮನೆಯನ್ನು ಶೋಧಿಸಿದಾಗ, ಅವನು ತನ್ನ ಹೆಂಡತಿಯೊಂದಿಗೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದನು. ಬಳಿಕ ಬಳ್ಳಾರಿಯಲ್ಲಿ ಎಡ್ರಸ್ ಬದಲಿಸಿ ವಾಸಿಸುತ್ತಿದ್ದ ಎನ್ನಲಾಗಿದೆ.

    ಆರೋಪಿ ಯೂನಸ್ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪಿಎಫ್ ಐ ಸಂಘಟನೆಯ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ. ಪಿಎಫ್ ಐ ಬ್ಯಾನ್ ಆದ ಬಳಿಕ ತಲೆಮರೆಸಿಕೊಂಡು ಕುಟುಂಬ ಸಮೇತ ಬಳ್ಳಾರಿಯ ಕೌಲ್ ಬಜಾರ್ ನಲ್ಲಿ ಗುರುತು ಬದಲಿಸಿಕೊಂಡು ಪ್ಲಂಬರ್ ಕೆಲಸ ಮಾಡಿಕೊಂಡಿದ್ದ ಪಿಎಫ್ ಐ ಸಂಘಟನೆಯ ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ ಯೂನೂಸ್ ಆಂಧ್ರಪ್ರದೇಶ ಮತ್ತು ತೆಲಂಗಾಣದ ರಾಜ್ಯಗಳ ರಾಜ್ಯ ಸಂಯೋಜಕನಾಗಿದ್ದ.ಇದೀಗ ಈತನಿಗೆ ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

    Post Views: 226

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.