Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಬೈಕ್ ಕಳ್ಳರಿಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಉಳ್ಳಾಲ: ಬೈಕ್ ಕಳ್ಳರಿಬ್ಬರ ಬಂಧನ

    June 25, 2024
    Share

    ಉಳ್ಳಾಲ: ಬೈಕ್ ಕಳವು ನಡೆಸಿದ ಆರೋಪಿಗಳಿಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ತೊಕ್ಕೊಟ್ಟುವಿನಿಂದ ಕಳವು ನಡೆಸಿದ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಮುಕ್ಕಚ್ಚೇರಿ ಕಡಪ್ಪುರ ನಿವಾಸಿ ಅಬ್ದುಲ್ ಸವಾದ್ (26) ಮತ್ತು ಧರ್ಮನಗರ ನಿವಾಸಿ ಯಶ್ಬಿತ್ (22) ಬಂಧಿತರು.ಬಂಧಿತರಿಬ್ಬರು ಕೆಲ ದಿನಗಳ ಹಿಂದೆ ತೊಕ್ಕೊಟ್ಟು ಕೀರ್ತಿ ಹೊಟೇಲ್ ಎದುರುಗಡೆ ನಿಲ್ಲಿಸಿದ್ದ ಆಕ್ಟಿವಾ ಸ್ಕೂಟರನ್ನು ಕಳವು ನಡೆಸಿದ್ದರು. ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಆರೋಪಿಗಳಿಬ್ಬರನ್ನು ಉಳ್ಳಾಲದಿಂದ ಬಂಧಿಸಿದ್ದಾರೆ.ಆರೋಪಿಗಳಲ್ಲಿ ಅಬ್ದುಲ್ ಸವಾದ್ ವಿರುದ್ಧ ಗಾಂಜಾ ಹಾಗೂ ಕಳವು ಪ್ರಕರಣಗಳು ಮಂಗಳೂರಿನ ವಿವಿಧ ಠಾಣೆಗಳಲ್ಲಿದೆ. ಯಶ್ಬಿತ್ ಉಳ್ಳಾಲ – ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ನಿರ್ವಾಹಕನಾಗಿದ್ದಾನೆ.ಠಾಣಾಧಿಕಾರಿ ಬಾಲಕೃಷ್ಣ ಹೆಚ್.ಎನ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ರೂ. 80,000 ಬೆಲೆ ಬಾಳುವ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆಯಲಾಗಿದೆ.

    Post Views: 303

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.