Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕನ್ಯಾಕುಮಾರಿಯಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ…!
    ಇತ್ತೀಚಿನ ಸುದ್ದಿ

    ಕನ್ಯಾಕುಮಾರಿಯಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ…!

    February 11, 2023
    Share

    ಮಂಗಳೂರು : ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದು ದಾಳಿ ನಡೆಸಿ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕುಮಾರಿ ಬಳಿ ತಮಿಳುನಾಡು ವೀನುಗಾರರು ಈ ದುಷ್ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದೆ.

    7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ. ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

    Post Views: 207

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.