Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ ಖಂಡಿಸಿ ಪ್ರತಿಭಟನೆ – ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ ಯತ್ನ..!
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ ಖಂಡಿಸಿ ಪ್ರತಿಭಟನೆ – ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ ಯತ್ನ..!

    August 4, 2023
    Share

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕ ರೀತಿಯ ಸುಳ್ಳು ಆರೋಪಗಳನ್ನು ಮಾಡಿ, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಮೂಲಕ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಉಜಿರೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ಸಭೆ ನಡೆಯಿತು.ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಪೇಟೆ ಮೂಲಕ ಸಾಗಿಬಂದ ಬೃಹತ್ ಮೆರವಣಿಗೆ ಎಸ್.ಡಿ.ಎಂ ಕಾಲೇಜು ಎದುರಿಗೆ ಸಾಗಿ ಬಂತು. ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಜನರು ಶಿಸ್ತುಬದ್ಧವಾಗಿ ಮೆರವಣಿಗೆ ಮೂಲಕ ಸಾಗಿಬಂದರು. ಎಲ್ಲರ ಕೈಯಲ್ಲೂ ಕ್ಷೇತ್ರದ ಪರವಾಗಿ ಮತ್ತು ಡಾ. ಹೆಗ್ಗಡೆ ಪರವಾದ ಬರಹಗಳಿದ್ದ ಫಲಕಗಳಿದ್ದವು.ಸುಮಾರು ಒಂದು ಕಿಲೋಮೀಟರ್ ದೂರ ಸಾಗಲಿರುವ ಈ ಜಾಥಾ ಉಜಿರೆ ಎಸ್.ಡಿ.ಎಂ ಕಾಲೇಜು ಎದುರು ಬಂದು ಸೇರಲಿದ್ದು, ಬಳಿಕ ಇಲ್ಲಿ ಬೃಹತ್ ಸಮಾವೇಶ ನಡೆಯಿತು.

    ಸಭೆ ಬಳಿಕ ನಡೆದ ಪಾದಯಾತ್ರೆ ವೇಳೆ ಸ್ಥಳಕ್ಕೆ ಆಗಮಿಸಿದ ಸೌಜನ್ಯ ಕುಟುಂಬಸ್ಥರ ಮೇಲೆ ಭಕ್ತವೃಂದದ ಕೆಲವರು ಆಕ್ರೋಶಿತರಾಗಿ‌ ಹಲ್ಲೆಗೆ ಯತ್ನಿಸಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ ಮಗಳಿಗೆ ನ್ಯಾಯ ಕೊಡಿ ಎಂದು‌ ಸ್ಥಳಕ್ಕೆ‌ ತೆರಳಿದ್ದು ಈ ವೇಳೆ ಅವರ ಮೇಲೆ ಪ್ರತಿಭಟನಾಕಾರರು ಆಕ್ರೋಶಿತರಾದರು. ಸೌಜನ್ಯ ಸಹೋದರ ಜಯರಾಮ ಗೌಡರನ್ನೂ ಎಳೆದಾಡಿದ್ದು, ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.

    Post Views: 231

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.