Facebook Twitter Instagram
    Tuesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಾನುವಾರುಗಳ ಸಾಗಾಟಕ್ಕೆ ನಿಷೇಧ – ಜಿಲ್ಲಾಧಿಕಾರಿ
    ಇತ್ತೀಚಿನ ಸುದ್ದಿ

    ಮಂಗಳೂರು: ಜಾನುವಾರುಗಳ ಸಾಗಾಟಕ್ಕೆ ನಿಷೇಧ – ಜಿಲ್ಲಾಧಿಕಾರಿ

    October 21, 2022
    Share

    ಮಂಗಳೂರು: ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ.20 ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

    ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್ ಮಾಡುವಂತೆ ಅವರು ಸಂಬಂಧಿಸಿದವರಿಗೆ ಸೂಚಿಸಿರುತ್ತಾರೆ.

    Post Views: 127

    Related Posts

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ

    June 17, 2025

    ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು..!

    June 17, 2025

    ಕಡಬ: ಪಂಪ್‌ಗೆ ಸ್ವಿಚ್ ಹಾಕುವಾಗ  ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.