Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಬೆಂಗಳೂರು: ಪ್ರೇಯಸಿ ತಂದೆಗೆ ಚಾಕು ಇರಿದು ಕಾರುಗಳಿಗೆ ಬೆಂಕಿ ಹಚ್ಚಿದ್ದ ರೌಡಿ & ಗ್ಯಾಂಗ್ ಸಿಸಿಬಿ ಬಲೆಗೆ
    ಕ್ರೈಂ ಸ್ಟೋರಿ

    ಬೆಂಗಳೂರು: ಪ್ರೇಯಸಿ ತಂದೆಗೆ ಚಾಕು ಇರಿದು ಕಾರುಗಳಿಗೆ ಬೆಂಕಿ ಹಚ್ಚಿದ್ದ ರೌಡಿ & ಗ್ಯಾಂಗ್ ಸಿಸಿಬಿ ಬಲೆಗೆ

    February 25, 2025
    Share

    ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಸಿನಿಮಾ ಸ್ಟೈಲ್‌ನಲ್ಲಿ ಗ್ಯಾಂಗ್ ಸಮೇತ ಯುವತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ರೌಡಿ ಶೀಟರ್ ಆ್ಯಂಗ್ ಗ್ಯಾಂಗ್ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಶನಿವಾರ 1ಗಂಟೆ ಸುಮಾರಿಗೆ ಸುಬ್ರಮಣ್ಯಪುರ ಲಿಮಿಟ್ಸ್ ರೆಸಿಡೆನ್ಸಿಯಲ್ ಏರಿಯಾದಲ್ಲಿ ಬೈಕ್‌ನಲ್ಲಿ ಮಾಸ್ಕ್ ಹಾಕ್ಕೊಂಡು ಕೈಲಿ ಲಾಂಗು, ಮಚ್ಚು, ಪೆಟ್ರೋಲ್ ಹಿಡ್ಕೊಂಡ್ ಬಂದಿದ್ದ ನಾಲ್ವರು ರೌಡಿ ಶೀಟರ್ ರಾಹುಲ್ @ ಸ್ಟಾರ್ ಆ್ಯಂಡ್‌ ಟೀಮ್ ಏಕಾಏಕಿ ಅಪಾರ್ಟ್‌ಮೆಂಟ್‌ಗೆ ನುಗ್ಗಿದ್ರು.

    ತಡೆಯೋಕೆ ಬಂದಿದ್ದ ಸೆಕ್ಯೂರಿಟಿಗೆ ಲಾಂಗ್ ತೋರಿಸಿ ಬೆದರಿಸಿದ್ರು. ಈ ವೇಳೆ ರಾಹುಲ್ ಪ್ರೀತಿ ಅಂತ ಹಿಂದೆ ಬಿದ್ದಿದ್ದ, ಯುವತಿ ತಂದೆ ತಡೆಯೋಕೆ ಬಂದಾಗ ಆತನಿಗೆ ಚಾಕು ಇರಿದು ಪಾರ್ಕಿಂಗ್‌ನಲ್ಲಿ ನಿಂತಿದ್ದ ಕಾರುಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಗ್ಯಾಂಗ್ ಸಮೇತ ಎಸ್ಕೇಪ್ ಆಗಿದ್ರು.

    ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅಧಿಕಾರಿಗಳಿಗಳು ಶೀಘ್ರವಾಗಿ ಆರೋಪಿಗಳನ್ನ ಬಂಧಿಸುವಂತೆ ತಾಖೀತು ಮಾಡಿದ್ರು.‌ ಇದರ ಬೆನ್ನಲ್ಲೆ ಕಾರ್ಯಪ್ರವೃತ್ತರಾದ ಸುಬ್ರಮಣ್ಯಪುರ ಪೊಲೀಸರು ಸ್ಟಾರ್ ರಾಹುಲ್ ಬೆನ್ನತ್ತಿದ್ರು. ಇವ್ರ ಜೊತೆಗೆ ಸಿಸಿಬಿ ಪೊಲೀಸರು ರಾಹುಲ್‌ಗೆ ಬಲೆ ಬೀಸಿದ್ರು.

    ಸದ್ಯ ರಾಹುಲ್ ಆ್ಯಂಡ್ ಟೀಮ್ ಸಿಸಿಬಿ ಪೂರ್ವ ವಿಭಾಗ ಸಂಘಟಿತ ಅಪರಾಧ ದಳ ಅಧಿಕಾರಿ ಸಿಬ್ಬಂದಿ ಬೀಸಿದ ಬಲೆಗೆ ಬಿದ್ದಿದ್ದಾನೆ. ರಾಹುಲ್‌ನ ಜೊತೆಗೆ ರೌಡಿ ಶೀಟರ್ ಮುನಿರಾಜ @ ಹೂವ ,ಪ್ರವೀಣ್ ಹಾಗೂ ವಿಲಿಯಮ್ಸ್ ರನ್ನ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ.

    ಇನ್ನೂ ಈ ರಾಹುಲ್ ನಟೋರಿಯಸ್ ರೌಡಿ ಶೀಟರ್ ಕುಳ್ಳು ರಿಜ್ವಾನ್ ಶಿಷ್ಯನಾಗಿದ್ದು, ಇತನ ಮೇಲೆ 20ಕ್ಕೂ ಹೆಚ್ಚು ಪ್ರಕರಣಗಳಿವೆ. ಯಾವ ಪ್ರಕರಣದಲ್ಲೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಎಲ್ಲಾ ಪ್ರಕರಣದಲ್ಲೂ ರಾಹುಲ್ ವಿರುದ್ದ ಪ್ರೊಕ್ಲಮೇಷನ್ ಜಾರಿಯಾಗಿದೆ.

    Post Views: 182

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.