Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕನ್ನಡ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ಧನರಿಗೆ ಹೃದಯಾಘಾತ : ವಿಕ್ರಂ ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ಕನ್ನಡ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ಧನರಿಗೆ ಹೃದಯಾಘಾತ : ವಿಕ್ರಂ ಆಸ್ಪತ್ರೆಗೆ ದಾಖಲು

    September 26, 2023
    Share

    ಬೆಂಗಳೂರು: ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ಪೋಷಕ ನಟರಾಗಿ ತಮ್ಮದೇ ಆದಂತ ಛಾಪು ಮೂಡಿಸಿದ್ದವರು ಬ್ಯಾಂಕ್ ಜನಾರ್ಧನ್. ಇಂತಹ ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿರೋದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಚೆಂದನವನದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ತಮ್ಮ ನಿವಾಸದಲ್ಲಿ ಇದ್ದಂತ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅವರನ್ನು ಕೂಡಲೇ ಕುಟುಂಬಸ್ಥರು ಸಮೀಪದ ವಿಕ್ರಮ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿರೋದಾಗಿ ತಿಳಿದು ಬಂದಿದೆ.

    ಇದೀಗ ವಿಕ್ರಂ ಆಸ್ಪತ್ರೆಯಲ್ಲಿ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ವೈದ್ಯರು ಚಿಕಿತ್ಸೆ ನಡೆಸುತ್ತಿದ್ದಾರೆ. ವಿವಿಧ ಪರೀಕ್ಷೆಯ ಜೊತೆಗೆ ಚಿಕಿತ್ಸೆಯನ್ನು ನೀಡುತ್ತಿರೋದಾಗಿ ಹೇಳಲಾಗುತ್ತಿದೆ.

    ಅಂದಹಾಗೇ ಸ್ಯಾಂಡಲ್ ವುಡ್ ನಟ ಬ್ಯಾಂಕ್ ಜನಾರ್ಧನ್ ಕಳೆದ 40 ವರ್ಷಗಳಿಗಿಂತಲೂ ಹೆಚ್ಚು ಕಾಲ ಚಿತ್ರರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ನಟನೆಯ ಚಿತ್ರಗಳು 500ಕ್ಕೂ ಹೆಚ್ಚು. ನಟ, ಪೋಷಕ ನಟ, ಖಳನಾಯಕ ಸೇರಿದಂತೆ ಹಲವು ರೋಲ್ ಗಳಲ್ಲಿ ಸಿನಿ ಪ್ರೇಕ್ಷಕರನ್ನು ರಂಜಿಸಿದ್ದರು.

    ಇಂತಹ ಕನ್ನಡದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ಅವರು ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬಹುಬೇಗ ಗುಣಮುಖರಾಗಿ ಬರಲಿ ಅಂತ ನಾನು, ನೀವೆಲ್ಲ ಆಶಿಸೋಣ.

    Post Views: 225

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.