Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ ಪತ್ನಿ ಸಜೀಹ ದಹನ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ ಪತ್ನಿ ಸಜೀಹ ದಹನ

    January 28, 2024
    Share

    ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಡನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಇಂದು ಮಧಾಹ್ನ ವೇಳೆ ನಡೆದಿದೆ.

    ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ(51) ಹಾಗೂ ಗಿಲ್ಬರ್ಟ್ ಕಾರ್ಲೊ (65) ಮೃತಪಟ್ಟವರು.

    ಇವರ ಮನೆಯ ಸಮೀಪದಲ್ಲಿ ರುವ ಗುಡ್ಡದ ಲ್ಲಿರುವ ಮುಳಿ ಹುಲ್ಲು ತೆಗೆಯುವ ಉದ್ದೇಶದಿಂದ ಅದಕ್ಕೆ ಬೆಂಕಿ ನೀಡಿದ್ದರು. ಮಧ್ಯಾಹ್ನ ಅಗಿದ್ದ ಕಾರಣ ಬೆಂಕಿಯ ಜ್ವಾಲೆ ಇವರಿಗೆ ಹತ್ತಿಕೊಂಡಿರಬೇಕು ಎಂದು ಹೇಳಲಾಗಿದೆ.

    ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ;

    Post Views: 223

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.