Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ ವಾಹನ ಸವಾರರಿಗೆ ಮಹತ್ವದ ಮಾಹಿತಿ: ಸೇತುವೆ ಕಾಮಗಾರಿ ಹಿನ್ನೆಲೆ ಮಾರ್ಗ ಬದಲಾವಣೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ ವಾಹನ ಸವಾರರಿಗೆ ಮಹತ್ವದ ಮಾಹಿತಿ: ಸೇತುವೆ ಕಾಮಗಾರಿ ಹಿನ್ನೆಲೆ ಮಾರ್ಗ ಬದಲಾವಣೆ

    June 18, 2026
    Share

    ಮಂಗಳೂರು : ಬೆಳ್ತಂಗಡಿ ತಾಲ್ಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ ಕಿ.ಮೀ.1.10 ರಲ್ಲಿ ಬರುವ ಅಂಬಡಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಯ ಸಂಬಂಧ ಸೇತುವೆಯಲ್ಲಿ ಜೂನ್ 9 ರಿಂದ 2027 ರ ಜನವರಿ 6 ರವರೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಿ, ಮಾರ್ಗ ಬದಲಾವಣೆ ಮಾಡಿ ಸಂಚರಿಸಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.ಬದಲಿ ಮಾರ್ಗಗಳು: ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ದ್ವಾರದಿಂದ – ಸೂರ್ಯ ದೇವಸ್ಥಾನ ಮಾರ್ಗವಾಗಿ – ಕೇಳ್ತಜೆ ಮುಖಾಂತರ ಸಂಚರಿಸಬೇಕು. ಬೆಳ್ತಂಗಡಿ – ಕಿಲ್ಲೂರು ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ ಕಾಲೊನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ ರಾಜ್ಯ ಹೆದ್ದಾರಿ 276ರ ರಸ್ತೆಯಾದ ಸುಳ್ಯ ಪೈಚಾರು ಬೆಳ್ಳಾರೆ ಸವಣೂರು ಕುದ್ಮಾರು ಅಲಂಕಾರು ಸುರುಳಿ ಮಾದೇರಿ ಪಟ್ರಮೆ ಧರ್ಮಸ್ಥಳ ಮುಂಡಾಜೆ ದಿಡುಪೆ ರಸ್ತೆಯನ್ನು ಸಂಪರ್ಕಿಸಬೇಕು.

    Post Views: 119

    dakshina kannada karnataka

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.