Facebook Twitter Instagram
    Wednesday, June 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಮರಕ್ಕೆ ಢಿಕ್ಕಿ ಹೊಡೆದ ಬೈಕ್ – ಸವಾರ ಮೃತ್ಯು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮರಕ್ಕೆ ಢಿಕ್ಕಿ ಹೊಡೆದ ಬೈಕ್ – ಸವಾರ ಮೃತ್ಯು

    October 5, 2022
    Share

    ಬೆಳ್ತಂಗಡಿ: ನಾರಾವಿ ಅರಸಿಕಟ್ಟೆ ಎಂಬಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ.

    ಮೃತರನ್ನು ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್(23) ಎಂದು ಗುರುತಿಸಲಾಗಿದೆ.ಸಂತೋಷ್ ಅವರು ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಬೈಕ್ ನಿಯಂತ್ರಣದ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಕೊನೆಯುಸಿರೆಳೆದಿದ್ದಾರೆ.ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 150

    Related Posts

    ಮಂಗಳೂರು ಹೆದ್ದಾರಿಗೆ ಪ್ಲಾಸ್ಟಿಕ್ ಸ್ಪರ್ಶ: ತ್ಯಾಜ್ಯದಿಂದ 50 ಕಿ.ಮೀ. ರಸ್ತೆ ನಿರ್ಮಾಣ

    June 11, 2025

    ಕುಡಿತದ ಚಟವೇ ಅಣ್ಣನಿಗೆ ಶಾಪವಾಯಿತು: ತಮ್ಮನಿಂದಲೇ ಹತ್ಯೆ, ಆರೋಪಿ ತಪ್ಪೊಪ್ಪಿಕೊಂಡ!

    June 10, 2025

    ಕೋಡಿ ಸೇತುವೆಯಲ್ಲಿ ಸ್ಕೂಟಿ, ಚಪ್ಪಲಿ ಪತ್ತೆ: ಮಹಿಳೆ ನದಿಗೆ ಹಾರಿದ ಶಂಕೆ

    June 10, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.