Facebook Twitter Instagram
    Thursday, June 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಬೆಳ್ತಂಗಡಿ: ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು
    ಕರಾವಳಿ ಸುದ್ದಿ

    ಬೆಳ್ತಂಗಡಿ: ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

    February 24, 2025
    Share

    ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

    ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ದುರ್ದೈವಿ.

    ಪವನ್ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅಜ್ಜಿ ಮನೆಗೆಂದು ಬಂದವ ಆಕಸ್ಮಿಕವಾಗಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

    ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 123

    Related Posts

    ಕುಂದಾಪುರ: ನಾಪತ್ತೆಯಾದ ಮಹಿಳೆ ಹೀನಾ ಕೌಸರ್; ಮೂರು ದಿನ ಕಳೆದರೂ ಸಿಗದ ಸುಳಿವು

    June 12, 2025

    ಮಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ: ಆದೇಶ ಪ್ರಕಟ

    June 12, 2025

    NMPA ಅಧಿಕಾರಿಗೆ ತಡೆಯೊಡ್ಡಿದ ಪ್ರಕರಣ: ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ಧ ಎಫ್‌ಐಆರ್

    June 11, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.