Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರಿನಲ್ಲಿ ಬೈಕ್ ಅಪಘಾತ: ಬೆಳ್ತಂಗಡಿ ಮೂಲದ ವಿದ್ಯಾರ್ಥಿ ಸಾವು..!
    ಇತ್ತೀಚಿನ ಸುದ್ದಿ

    ಬೆಂಗಳೂರಿನಲ್ಲಿ ಬೈಕ್ ಅಪಘಾತ: ಬೆಳ್ತಂಗಡಿ ಮೂಲದ ವಿದ್ಯಾರ್ಥಿ ಸಾವು..!

    November 9, 2024
    Share

    ಬೆಳ್ತಂಗಡಿ : ಬೆಂಗಳೂರಿನ ಎಂ.ಎಸ್‌. ರಾಮಯ್ಯ ಕಾಲೇಜಿನಲ್ಲಿ ಎಂ.ಬಿ.ಎ. ವಿದ್ಯಾರ್ಥಿಯಾಗಿದ್ದ ಬೆಳ್ತಂಗಡಿ ಇಂದಬೆಟ್ಟುವಿನ ಯುವಕ ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಇಂದಬೆಟ್ಟು ನಿವಾಸಿ ವಸಂತ ಗೌಡ ಅವರ ಪುತ್ರ ತುಷಾರ್‌ ಗೌಡ (22) ಮೃತಪಟ್ಟ ವಿದ್ಯಾರ್ಥಿ. ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿ ನ.8ರಂದು ಬೆಳಗ್ಗಿನ ಜಾವ ನಡೆದ ಬೈಕ್‌ ಮತ್ತು ಲಾರಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತುಷಾರ್ ಗೌಡ ಮೃತಪಟ್ಟಿದ್ದರು. ಇವರ ಬೈಕ್‌ನಲ್ಲಿದ್ದ ಸಹಸವಾರ ಬೆಳಾಲು ನಿವಾಸಿ ಸೃಜನ್‌ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ತುಷಾರ್ ಗೌಡ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.  ಈ ಬಗ್ಗೆ ಬೆಂಗಳೂರಿನ ಯಲಹಂಕ ನ್ಯೂಟೌನ್‌ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.

    Post Views: 169

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.