Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೆರೆಯಲ್ಲಿ ಮುಳುಗಿದ್ದ ‘ಬಾಲಕರ’ ಜೀವ ಉಳಿಸಲು ಮಕ್ಕಳ ಶವ ಉಪ್ಪಿನಲ್ಲಿ ಹೂತಿಟ್ಟ ಪೋಷಕರು
    ಇತ್ತೀಚಿನ ಸುದ್ದಿ

    ಕೆರೆಯಲ್ಲಿ ಮುಳುಗಿದ್ದ ‘ಬಾಲಕರ’ ಜೀವ ಉಳಿಸಲು ಮಕ್ಕಳ ಶವ ಉಪ್ಪಿನಲ್ಲಿ ಹೂತಿಟ್ಟ ಪೋಷಕರು

    December 27, 2023
    Share

    ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದ ಇಬ್ಬರು ಮಕ್ಕಳ ಶವಗಳನ್ನು ಪೋಷಕರು ಉಪ್ಪಿನ ಗುಡ್ಡೆಯಲ್ಲಿ ಹೂತಿಟ್ಟು ಬದುಕಿಸಲು ಯತ್ನಿಸಿದ ವಿಚಿತ್ರ ಘಟನೆ ತಾಲೂಕಿನ ಘಾಳಪುಜಿ ಗ್ರಾಮದಲ್ಲಿ ನಡೆದಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಯ್ಯನಕೆರೆಯಲ್ಲಿ ಭಾನುವಾರ ಈಜಲು ಹೋಗಿದ್ದನಾಗರಾಜ ಲಂಕೇರ(11) ಮತ್ತು ಹೇಮಂತ ಹರಿಜನ(12) ಎಂಬ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದರು.

    ಕೆಲ ದಿನಗಳಿಂದ ನೀರಲ್ಲಿ ಮುಳುಗಿಸತ್ತವರನ್ನು ಉಪ್ಪಿನಲ್ಲಿ ಮುಚ್ಚಿಟ್ಟರೆ ಬದುಕುತ್ತಾರೆ ಎಂಬ ವಿಡಿಯೊ ಹಿಂದೆ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಇದನ್ನೇ ನಂಬಿಕೊಂಡು ಹಲವು ದಿನಗಳಿಂದ ಕೂಡ, ಇದೇ ರೀತಿಯ ಘಟನೆ ನಡೆಯುತ್ತಿದ್ದಾವೆ.

    ಈ ನಡುವೆ ಭಾನುವಾರ ಕೂಡ ನೀರಿಗೆ ಬಿದ್ದು ಸಾವನ್ನಪ್ಪಿದ್ದ ಮಕ್ಕಳು ಕೂಡ ಸಾವನ್ನಪ್ಪಿದ್ದವರು. ಈ ನಡುವೆ ವೈರಲ್ ಸುಳ್ಳು ಮಾಹಿತಿಯನ್ನು ನಂಬಿದ ಪೋಷಕರು ಮಕ್ಕಳ ಮೃತದೇಹಗಳನ್ನು ಕೆರೆಯಿಂದ ಹೊರ ತೆಗೆದು ಕ್ವಿಂಟಾಲ್‌ಗಟ್ಟಲೇ ಉಪ್ಪಿನ ರಾಶಿಯಲ್ಲಿ ಸತತ 6 ತಾಸು ಇಟ್ಟು ಬದುಕಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಭಾನುವಾರ ರಾತ್ರಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡ ಪೋಲಿಸ್‌ ಸಿಬ್ಬಂದಿ ಮೃತ ಬಾಲಕರ ಮನೆಗೆ ತೆರಳಿ ಪೋಷಕರಿಗೆ ಬುದ್ದಿವಾದ ಹೇಳಿ, ಮುಂದಿನ ಸೂಕ್ತ ಕ್ರಮಕ್ಕಾಗಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ಪೋಸ್ಟ್‌ಗಳನ್ನು ನಂಬಬಾರದು. ಬ್ಯಾಡಗಿ ಸಿಪಿಐ ಮಹಾಂತೇಶ ಲಂಬಿ ಮಾಧ್ಯಮಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    Post Views: 337

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.